ತೀರಿಸಲಾಗದಷ್ಟು ಸಾಲ ಡಿಕೆಶಿಗೆ ಕೊಟ್ಟವರು ಯಾರು? ಅವರೇ ಹೇಳಿದ್ದು!

ತೀರಿಸಲಾಗದಷ್ಟು ಸಾಲ ಡಿಕೆಶಿಗೆ ಕೊಟ್ಟವರು ಯಾರು? ಅವರೇ ಹೇಳಿದ್ದು!

Published : Oct 25, 2019, 05:19 PM ISTUpdated : Oct 25, 2019, 05:25 PM IST

ನವದೆಹಲಿ[ಅ. 25]  ದೆಹಲಿಯ ಇಡಿ  ಕಚೇರಿಗೆ ಹೋಗುವ ಮುನ್ನ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸಹಾಯ ಮಾಡದೇ ಇರುವವರು ಅನೇಕ ಜನ ಮುಂದೆ ಬಂದು ಸಹಾಯ ಮಾಡಿದ್ದಾರೆ. ಪ್ರೀತಿ ತೋರಿಸಿದ್ದಾರೆ. ಅವರ ಋಣದ ಸಾಲದ ಹೊರೆ ನನ್ನ ಮೇಲಿದೆ. ಅದನ್ನು ಹೇಗೆ ತೀರಿಸುವುದು? ಎಂದು ಡಿಕೆಶಿ ಭಾವನಾತ್ಮಕವಾಗಿಯೇ ಪ್ರತಿಕ್ರಿಯಿಸಿದಸಿದರು.

51 ದಿನಗಳ ಕಾಲ ಜೈಲಿನಲ್ಲಿದ್ದ ಡಿಕೆಶಿ ದೆಹಲಿ ಹೈಕೋರ್ಟ್ ಜಾಮೀನು ನೀಡಿದ ನಂತರ ಹೊರಬಂದಿದ್ದರು. ನನಗೆ ಬೆನ್ನು ನೋವು ಸಹ ಕಾಡುತ್ತಿದೆ. ರಾಜಕಾರಣದ ಬಗ್ಗೆ ಯಾವ ಪ್ರತಿಕ್ರಿಯೆಯನ್ನು ನೀಡುವುದಿಲ್ಲ ಎಂದು ಹೇಳಿ ಹೊರಟರು.

ನವದೆಹಲಿ[ಅ. 25]  ದೆಹಲಿಯ ಇಡಿ  ಕಚೇರಿಗೆ ಹೋಗುವ ಮುನ್ನ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸಹಾಯ ಮಾಡದೇ ಇರುವವರು ಅನೇಕ ಜನ ಮುಂದೆ ಬಂದು ಸಹಾಯ ಮಾಡಿದ್ದಾರೆ. ಪ್ರೀತಿ ತೋರಿಸಿದ್ದಾರೆ. ಅವರ ಋಣದ ಸಾಲದ ಹೊರೆ ನನ್ನ ಮೇಲಿದೆ. ಅದನ್ನು ಹೇಗೆ ತೀರಿಸುವುದು? ಎಂದು ಡಿಕೆಶಿ ಭಾವನಾತ್ಮಕವಾಗಿಯೇ ಪ್ರತಿಕ್ರಿಯಿಸಿದಸಿದರು.

51 ದಿನಗಳ ಕಾಲ ಜೈಲಿನಲ್ಲಿದ್ದ ಡಿಕೆಶಿ ದೆಹಲಿ ಹೈಕೋರ್ಟ್ ಜಾಮೀನು ನೀಡಿದ ನಂತರ ಹೊರಬಂದಿದ್ದರು. ನನಗೆ ಬೆನ್ನು ನೋವು ಸಹ ಕಾಡುತ್ತಿದೆ. ರಾಜಕಾರಣದ ಬಗ್ಗೆ ಯಾವ ಪ್ರತಿಕ್ರಿಯೆಯನ್ನು ನೀಡುವುದಿಲ್ಲ ಎಂದು ಹೇಳಿ ಹೊರಟರು.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!