ತೀರಿಸಲಾಗದಷ್ಟು ಸಾಲ ಡಿಕೆಶಿಗೆ ಕೊಟ್ಟವರು ಯಾರು? ಅವರೇ ಹೇಳಿದ್ದು!

ತೀರಿಸಲಾಗದಷ್ಟು ಸಾಲ ಡಿಕೆಶಿಗೆ ಕೊಟ್ಟವರು ಯಾರು? ಅವರೇ ಹೇಳಿದ್ದು!

Published : Oct 25, 2019, 05:19 PM ISTUpdated : Oct 25, 2019, 05:25 PM IST

ನವದೆಹಲಿ[ಅ. 25]  ದೆಹಲಿಯ ಇಡಿ  ಕಚೇರಿಗೆ ಹೋಗುವ ಮುನ್ನ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸಹಾಯ ಮಾಡದೇ ಇರುವವರು ಅನೇಕ ಜನ ಮುಂದೆ ಬಂದು ಸಹಾಯ ಮಾಡಿದ್ದಾರೆ. ಪ್ರೀತಿ ತೋರಿಸಿದ್ದಾರೆ. ಅವರ ಋಣದ ಸಾಲದ ಹೊರೆ ನನ್ನ ಮೇಲಿದೆ. ಅದನ್ನು ಹೇಗೆ ತೀರಿಸುವುದು? ಎಂದು ಡಿಕೆಶಿ ಭಾವನಾತ್ಮಕವಾಗಿಯೇ ಪ್ರತಿಕ್ರಿಯಿಸಿದಸಿದರು.

51 ದಿನಗಳ ಕಾಲ ಜೈಲಿನಲ್ಲಿದ್ದ ಡಿಕೆಶಿ ದೆಹಲಿ ಹೈಕೋರ್ಟ್ ಜಾಮೀನು ನೀಡಿದ ನಂತರ ಹೊರಬಂದಿದ್ದರು. ನನಗೆ ಬೆನ್ನು ನೋವು ಸಹ ಕಾಡುತ್ತಿದೆ. ರಾಜಕಾರಣದ ಬಗ್ಗೆ ಯಾವ ಪ್ರತಿಕ್ರಿಯೆಯನ್ನು ನೀಡುವುದಿಲ್ಲ ಎಂದು ಹೇಳಿ ಹೊರಟರು.

ನವದೆಹಲಿ[ಅ. 25]  ದೆಹಲಿಯ ಇಡಿ  ಕಚೇರಿಗೆ ಹೋಗುವ ಮುನ್ನ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸಹಾಯ ಮಾಡದೇ ಇರುವವರು ಅನೇಕ ಜನ ಮುಂದೆ ಬಂದು ಸಹಾಯ ಮಾಡಿದ್ದಾರೆ. ಪ್ರೀತಿ ತೋರಿಸಿದ್ದಾರೆ. ಅವರ ಋಣದ ಸಾಲದ ಹೊರೆ ನನ್ನ ಮೇಲಿದೆ. ಅದನ್ನು ಹೇಗೆ ತೀರಿಸುವುದು? ಎಂದು ಡಿಕೆಶಿ ಭಾವನಾತ್ಮಕವಾಗಿಯೇ ಪ್ರತಿಕ್ರಿಯಿಸಿದಸಿದರು.

51 ದಿನಗಳ ಕಾಲ ಜೈಲಿನಲ್ಲಿದ್ದ ಡಿಕೆಶಿ ದೆಹಲಿ ಹೈಕೋರ್ಟ್ ಜಾಮೀನು ನೀಡಿದ ನಂತರ ಹೊರಬಂದಿದ್ದರು. ನನಗೆ ಬೆನ್ನು ನೋವು ಸಹ ಕಾಡುತ್ತಿದೆ. ರಾಜಕಾರಣದ ಬಗ್ಗೆ ಯಾವ ಪ್ರತಿಕ್ರಿಯೆಯನ್ನು ನೀಡುವುದಿಲ್ಲ ಎಂದು ಹೇಳಿ ಹೊರಟರು.

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!