ತೀರಿಸಲಾಗದಷ್ಟು ಸಾಲ ಡಿಕೆಶಿಗೆ ಕೊಟ್ಟವರು ಯಾರು? ಅವರೇ ಹೇಳಿದ್ದು!

ತೀರಿಸಲಾಗದಷ್ಟು ಸಾಲ ಡಿಕೆಶಿಗೆ ಕೊಟ್ಟವರು ಯಾರು? ಅವರೇ ಹೇಳಿದ್ದು!

Published : Oct 25, 2019, 05:19 PM ISTUpdated : Oct 25, 2019, 05:25 PM IST

ನವದೆಹಲಿ[ಅ. 25]  ದೆಹಲಿಯ ಇಡಿ  ಕಚೇರಿಗೆ ಹೋಗುವ ಮುನ್ನ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸಹಾಯ ಮಾಡದೇ ಇರುವವರು ಅನೇಕ ಜನ ಮುಂದೆ ಬಂದು ಸಹಾಯ ಮಾಡಿದ್ದಾರೆ. ಪ್ರೀತಿ ತೋರಿಸಿದ್ದಾರೆ. ಅವರ ಋಣದ ಸಾಲದ ಹೊರೆ ನನ್ನ ಮೇಲಿದೆ. ಅದನ್ನು ಹೇಗೆ ತೀರಿಸುವುದು? ಎಂದು ಡಿಕೆಶಿ ಭಾವನಾತ್ಮಕವಾಗಿಯೇ ಪ್ರತಿಕ್ರಿಯಿಸಿದಸಿದರು.

51 ದಿನಗಳ ಕಾಲ ಜೈಲಿನಲ್ಲಿದ್ದ ಡಿಕೆಶಿ ದೆಹಲಿ ಹೈಕೋರ್ಟ್ ಜಾಮೀನು ನೀಡಿದ ನಂತರ ಹೊರಬಂದಿದ್ದರು. ನನಗೆ ಬೆನ್ನು ನೋವು ಸಹ ಕಾಡುತ್ತಿದೆ. ರಾಜಕಾರಣದ ಬಗ್ಗೆ ಯಾವ ಪ್ರತಿಕ್ರಿಯೆಯನ್ನು ನೀಡುವುದಿಲ್ಲ ಎಂದು ಹೇಳಿ ಹೊರಟರು.

ನವದೆಹಲಿ[ಅ. 25]  ದೆಹಲಿಯ ಇಡಿ  ಕಚೇರಿಗೆ ಹೋಗುವ ಮುನ್ನ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸಹಾಯ ಮಾಡದೇ ಇರುವವರು ಅನೇಕ ಜನ ಮುಂದೆ ಬಂದು ಸಹಾಯ ಮಾಡಿದ್ದಾರೆ. ಪ್ರೀತಿ ತೋರಿಸಿದ್ದಾರೆ. ಅವರ ಋಣದ ಸಾಲದ ಹೊರೆ ನನ್ನ ಮೇಲಿದೆ. ಅದನ್ನು ಹೇಗೆ ತೀರಿಸುವುದು? ಎಂದು ಡಿಕೆಶಿ ಭಾವನಾತ್ಮಕವಾಗಿಯೇ ಪ್ರತಿಕ್ರಿಯಿಸಿದಸಿದರು.

51 ದಿನಗಳ ಕಾಲ ಜೈಲಿನಲ್ಲಿದ್ದ ಡಿಕೆಶಿ ದೆಹಲಿ ಹೈಕೋರ್ಟ್ ಜಾಮೀನು ನೀಡಿದ ನಂತರ ಹೊರಬಂದಿದ್ದರು. ನನಗೆ ಬೆನ್ನು ನೋವು ಸಹ ಕಾಡುತ್ತಿದೆ. ರಾಜಕಾರಣದ ಬಗ್ಗೆ ಯಾವ ಪ್ರತಿಕ್ರಿಯೆಯನ್ನು ನೀಡುವುದಿಲ್ಲ ಎಂದು ಹೇಳಿ ಹೊರಟರು.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
00:54Video: ಅಮೆರಿಕಾದ ಮಿಲಿಟರಿ ನೆಲೆಯನ್ನೇ ಗುರಿಯಾಗಿಸಿಕೊಂಡು ಇರಾನ್‌ನಿಂದ ಆಕ್ರಮಣಕಾರಿ ದಾಳಿ
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
17:53Suvarna Focus: ಖಮೇನಿ ಸಾಮ್ರಾಜ್ಯಕ್ಕೆ 15 ದಿನಗಳ ಗಡುವು.. ಯುದ್ಧದ ಸುಳಿವು! ಗುಡುಗಿದ ಟ್ರಂಪ್.. ನಡುಗದ ಇರಾನ್.. ಜಗತ್ತಿಗೇ ಕಂಟಕ!