ಸಿಎಂ ಬದಲಾವಣೆ ಕೂಗಿಗೆ ಬ್ರೇಕ್?

May 10, 2019, 7:19 PM IST

ರಾಜ್ಯ ರಾಜಕಾರಣದಲ್ಲಿ ಚರ್ಚೆಯಾಗುತ್ತಿರುವ ‘ಮತ್ತೆ ಸಿದ್ದರಾಮಯ್ಯ ಸಿಎಂ’ ಕೂಗಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಬ್ರೇಕ್ ಹಾಕಿದ್ದಾರೆ. ಸಿಎಂ ಕುರ್ಚಿ ಖಾಲಿನೂ ಇಲ್ಲ, ಚುನಾವಣೆನೂ ನಡೆದಿಲ್ಲ, ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ದಿನೇಶ್ ಗುಂಡೂರಾವ್ ಖಡಕ್ ಮಾತು.