ಕಾಶ್ಮೀರದ ಬೀದಿಯಲ್ಲಿ ಅಜಿತ್ ದೋವೆಲ್ ಊಟ, ಏನಿದರ ಹಿನ್ನೋಟ?

ಕಾಶ್ಮೀರದ ಬೀದಿಯಲ್ಲಿ ಅಜಿತ್ ದೋವೆಲ್ ಊಟ, ಏನಿದರ ಹಿನ್ನೋಟ?

Published : Aug 07, 2019, 09:13 PM ISTUpdated : Aug 07, 2019, 09:21 PM IST

ಶ್ರೀನಗರ[ಆ/ 07]  ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನ ಮಾನದ ಆರ್ಟಿಕಲ್ 370 ರದ್ದುಗೊಳಿಸಿದ ಬಳಿಕ ಕಣಿವೆ ರಾಜ್ಯದ ಪರಿಸ್ಥಿತಿಯೇ ಬದಲಾಗುತ್ತಿದೆ ಎಂಬ ಮಾತುಗಳು ವರದಿಯಾಗಿತ್ತಿದ್ದವು. ಆದರೆ ಇದೆಲ್ಲದಕ್ಕಿಂತ ವಿಶೇಷ ಎಂದರೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕಾಶ್ಮೀರದ ಬೀದಿಯಲ್ಲಿ ಜನರೊಂದಿಗೆ ನಿಂತು-ಕುಳಿತು ಊಟ ಮಾಡಿದ್ದಾರೆ. ಹರಟೆ ಹೊಡೆದಿದ್ದಾರೆ  ಜಮ್ಮು ಕಾಶ್ಮೀರದ ಶೋಫಿಯಾನ್‌ಗೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳೊಂದಿಗೆ ಚರ್ಚೆ ನಡೆಸಿದ ದೋವೆಲ್ ಮಾತುಕತೆ ನೋಡಿಕೊಂಡು ಬನ್ನಿ... 

ಶ್ರೀನಗರ[ಆ. 07]  ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನ ಮಾನದ ಆರ್ಟಿಕಲ್ 370 ರದ್ದುಗೊಳಿಸಿದ ಬಳಿಕ ಕಣಿವೆ ರಾಜ್ಯದ ಪರಿಸ್ಥಿತಿಯೇ ಬದಲಾಗುತ್ತಿದೆ ಎಂಬ ಮಾತುಗಳು ವರದಿಯಾಗಿತ್ತಿದ್ದವು. ಆದರೆ ಇದೆಲ್ಲದಕ್ಕಿಂತ ವಿಶೇಷ ಎಂದರೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕಾಶ್ಮೀರದ ಬೀದಿಯಲ್ಲಿ ಜನರೊಂದಿಗೆ ನಿಂತು-ಕುಳಿತು ಊಟ ಮಾಡಿದ್ದಾರೆ. ಹರಟೆ ಹೊಡೆದಿದ್ದಾರೆ  ಜಮ್ಮು ಕಾಶ್ಮೀರದ ಶೋಫಿಯಾನ್‌ಗೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳೊಂದಿಗೆ ಚರ್ಚೆ ನಡೆಸಿದ ದೋವೆಲ್ ಮಾತುಕತೆ ನೋಡಿಕೊಂಡು ಬನ್ನಿ... 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು