ಕಾಶ್ಮೀರದ ಬೀದಿಯಲ್ಲಿ ಅಜಿತ್ ದೋವೆಲ್ ಊಟ, ಏನಿದರ ಹಿನ್ನೋಟ?

ಕಾಶ್ಮೀರದ ಬೀದಿಯಲ್ಲಿ ಅಜಿತ್ ದೋವೆಲ್ ಊಟ, ಏನಿದರ ಹಿನ್ನೋಟ?

Published : Aug 07, 2019, 09:13 PM ISTUpdated : Aug 07, 2019, 09:21 PM IST

ಶ್ರೀನಗರ[ಆ/ 07]  ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನ ಮಾನದ ಆರ್ಟಿಕಲ್ 370 ರದ್ದುಗೊಳಿಸಿದ ಬಳಿಕ ಕಣಿವೆ ರಾಜ್ಯದ ಪರಿಸ್ಥಿತಿಯೇ ಬದಲಾಗುತ್ತಿದೆ ಎಂಬ ಮಾತುಗಳು ವರದಿಯಾಗಿತ್ತಿದ್ದವು. ಆದರೆ ಇದೆಲ್ಲದಕ್ಕಿಂತ ವಿಶೇಷ ಎಂದರೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕಾಶ್ಮೀರದ ಬೀದಿಯಲ್ಲಿ ಜನರೊಂದಿಗೆ ನಿಂತು-ಕುಳಿತು ಊಟ ಮಾಡಿದ್ದಾರೆ. ಹರಟೆ ಹೊಡೆದಿದ್ದಾರೆ  ಜಮ್ಮು ಕಾಶ್ಮೀರದ ಶೋಫಿಯಾನ್‌ಗೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳೊಂದಿಗೆ ಚರ್ಚೆ ನಡೆಸಿದ ದೋವೆಲ್ ಮಾತುಕತೆ ನೋಡಿಕೊಂಡು ಬನ್ನಿ... 

ಶ್ರೀನಗರ[ಆ. 07]  ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನ ಮಾನದ ಆರ್ಟಿಕಲ್ 370 ರದ್ದುಗೊಳಿಸಿದ ಬಳಿಕ ಕಣಿವೆ ರಾಜ್ಯದ ಪರಿಸ್ಥಿತಿಯೇ ಬದಲಾಗುತ್ತಿದೆ ಎಂಬ ಮಾತುಗಳು ವರದಿಯಾಗಿತ್ತಿದ್ದವು. ಆದರೆ ಇದೆಲ್ಲದಕ್ಕಿಂತ ವಿಶೇಷ ಎಂದರೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕಾಶ್ಮೀರದ ಬೀದಿಯಲ್ಲಿ ಜನರೊಂದಿಗೆ ನಿಂತು-ಕುಳಿತು ಊಟ ಮಾಡಿದ್ದಾರೆ. ಹರಟೆ ಹೊಡೆದಿದ್ದಾರೆ  ಜಮ್ಮು ಕಾಶ್ಮೀರದ ಶೋಫಿಯಾನ್‌ಗೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳೊಂದಿಗೆ ಚರ್ಚೆ ನಡೆಸಿದ ದೋವೆಲ್ ಮಾತುಕತೆ ನೋಡಿಕೊಂಡು ಬನ್ನಿ... 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!