ಕಾಶ್ಮೀರದ ಬೀದಿಯಲ್ಲಿ ಅಜಿತ್ ದೋವೆಲ್ ಊಟ, ಏನಿದರ ಹಿನ್ನೋಟ?

ಕಾಶ್ಮೀರದ ಬೀದಿಯಲ್ಲಿ ಅಜಿತ್ ದೋವೆಲ್ ಊಟ, ಏನಿದರ ಹಿನ್ನೋಟ?

Published : Aug 07, 2019, 09:13 PM ISTUpdated : Aug 07, 2019, 09:21 PM IST

ಶ್ರೀನಗರ[ಆ/ 07]  ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನ ಮಾನದ ಆರ್ಟಿಕಲ್ 370 ರದ್ದುಗೊಳಿಸಿದ ಬಳಿಕ ಕಣಿವೆ ರಾಜ್ಯದ ಪರಿಸ್ಥಿತಿಯೇ ಬದಲಾಗುತ್ತಿದೆ ಎಂಬ ಮಾತುಗಳು ವರದಿಯಾಗಿತ್ತಿದ್ದವು. ಆದರೆ ಇದೆಲ್ಲದಕ್ಕಿಂತ ವಿಶೇಷ ಎಂದರೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕಾಶ್ಮೀರದ ಬೀದಿಯಲ್ಲಿ ಜನರೊಂದಿಗೆ ನಿಂತು-ಕುಳಿತು ಊಟ ಮಾಡಿದ್ದಾರೆ. ಹರಟೆ ಹೊಡೆದಿದ್ದಾರೆ  ಜಮ್ಮು ಕಾಶ್ಮೀರದ ಶೋಫಿಯಾನ್‌ಗೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳೊಂದಿಗೆ ಚರ್ಚೆ ನಡೆಸಿದ ದೋವೆಲ್ ಮಾತುಕತೆ ನೋಡಿಕೊಂಡು ಬನ್ನಿ... 

ಶ್ರೀನಗರ[ಆ. 07]  ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನ ಮಾನದ ಆರ್ಟಿಕಲ್ 370 ರದ್ದುಗೊಳಿಸಿದ ಬಳಿಕ ಕಣಿವೆ ರಾಜ್ಯದ ಪರಿಸ್ಥಿತಿಯೇ ಬದಲಾಗುತ್ತಿದೆ ಎಂಬ ಮಾತುಗಳು ವರದಿಯಾಗಿತ್ತಿದ್ದವು. ಆದರೆ ಇದೆಲ್ಲದಕ್ಕಿಂತ ವಿಶೇಷ ಎಂದರೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕಾಶ್ಮೀರದ ಬೀದಿಯಲ್ಲಿ ಜನರೊಂದಿಗೆ ನಿಂತು-ಕುಳಿತು ಊಟ ಮಾಡಿದ್ದಾರೆ. ಹರಟೆ ಹೊಡೆದಿದ್ದಾರೆ  ಜಮ್ಮು ಕಾಶ್ಮೀರದ ಶೋಫಿಯಾನ್‌ಗೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳೊಂದಿಗೆ ಚರ್ಚೆ ನಡೆಸಿದ ದೋವೆಲ್ ಮಾತುಕತೆ ನೋಡಿಕೊಂಡು ಬನ್ನಿ... 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!