Jul 11, 2019, 2:33 PM IST
ಬೆಂಗಳೂರು (ಜು.11): ರಾಜ್ಯ ರಾಜಕೀಯ ಗೊಂದಲದ ಗೂಡಾಗಿದೆ. ಶಾಸಕರ ರಾಜೀನಾಮೆ ಹನುಮಂತನ ಬಾಲದಂತೆ ಬೆಳೆಯುತ್ತಿದೆ. ರಾಜೀನಾಮೆ ನೀಡಿ ಬಂಡಾಯವೆದ್ದಿರುವ ಶಾಸಕರು, ಕಾಂಗ್ರೆಸ್ನಲ್ಲೇ ಇದ್ದೇವೆ, ಜೆಡಿಎಸ್ನಲ್ಲೇ ಇದ್ದೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಇತ್ತ ಬಿಜೆಪಿಗೆ ಮತ್ತೊಂದು ತಲೆನೋವು ಶುರುವಾಗಿದೆ.