ದಕ್ಷ IAS ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಬಿಗ್ ಟ್ವಿಸ್ಟ್..!

Sep 24, 2019, 6:11 PM IST

ಬೆಂಗಳೂರು, [ಸೆ.24]: ದಕ್ಷ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಕಾರ್ಮಿಕ ಇಲಾಖೆಯ  ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ಎತ್ತಂಗಡಿ ಮಾಡಿದ್ದು, ಇದರ ಹಿಂದೆ ಕಾಣದ ಕೈಳ ಕೆಲಸ ಮಾಡಿವೆ ಎನ್ನುವ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಯಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿ ಕುರಿತಂತೆ ರೋಹಿಣಿ ವರ್ಗಾವಣೆ  ವಿವಾದಕ್ಕೆ ತೆರೆ ಎಳೆಯಲು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಕ್ಯಾಪ್ಟನ್ ಪಿ. ಮಣಿವಣ್ಣನ್ ಮುಂದಾಗಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲೇನಿದೆ? ವಿಡಿಯೋ ನೋಡಿ..

ಈ ಸುದ್ದಿಗೆ ಸಂಬಂಧಿಸಿದ ಸ್ಟೋರಿ ನೋಡಲು ಕ್ಲಿಕ್ ಮಾಡಿ ಕಾರ್ಮಿಕರ ಹಿತ ಕಾಯಲು ಮುಂದಾದ ದಕ್ಷ ಅಧಿಕಾರಿ ರೋಹಿಣಿ ಸಿಂಧೂರಿಗೆ ವರ್ಗ!