ಪಾಕಿಸ್ತಾನ ಜಲಸ್ಮಶಾನ: 350ಕ್ಕೂ ಅಧಿಕ ಬಲಿ, ಪ್ರಕೃತಿಯ ರೌದ್ರಕ್ಕೆ ನೆರೆ ರಾಷ್ಟ್ರ ತತ್ತರ!

ಪಾಕಿಸ್ತಾನ ಜಲಸ್ಮಶಾನ: 350ಕ್ಕೂ ಅಧಿಕ ಬಲಿ, ಪ್ರಕೃತಿಯ ರೌದ್ರಕ್ಕೆ ನೆರೆ ರಾಷ್ಟ್ರ ತತ್ತರ!

Published : Aug 18, 2025, 01:50 PM IST

ಪಾಕಿಸ್ತಾನ ಮತ್ತೆ ಮಹಾಪ್ರವಾಹದ ಕಾಟಕ್ಕೆ ತತ್ತರಿಸಿದೆ. ಮಳೆಯ ಉಗ್ರ ತಾಂಡವದಿಂದ 350ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ, ಸಾವಿರಾರು ಜನರ ಬದುಕು ದುಸ್ತರವಾಗಿದೆ.

ಪಾಕಿಸ್ತಾನ ಮತ್ತೆ ಮಹಾಪ್ರವಾಹದ ಕಾಟಕ್ಕೆ ತತ್ತರಿಸಿದೆ. ಮಳೆಯ ಉಗ್ರ ತಾಂಡವದಿಂದ 350ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ, ಸಾವಿರಾರು ಜನರ ಬದುಕು ದುಸ್ತರವಾಗಿದೆ. ಖೈಬರ್ ಪಖ್ತುಂಖ್ವಾ ಸೇರಿದಂತೆ ಹಲವು ಭಾಗಗಳು ಸ್ಮಶಾನ ಸ್ಥಿತಿಗೆ ತಲುಪಿದ್ದು, ಅಳು-ಆಕ್ರಂದನದ ನಡುವೆ ಜನರು ಉಸಿರು ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ. ಪ್ರಕೃತಿಯ ಮುನಿಸಿಗೆ ಮಾನವೀಯ ಕಾರಣಗಳೇ ಹಿನ್ನೆಲೆ ಎನ್ನಲಾಗುತ್ತಿದ್ದು, ಇದೇ ವೇಳೆ ಭಾರತದ ಉತ್ತರ ಭಾಗದಲ್ಲಿಯೂ ಮೇಘಸ್ಫೋಟ ಮತ್ತು ಪ್ರವಾಹದ ಕಾಟ ಹೆಚ್ಚಾಗಿದೆ. ಮಾನವನ ನಿರ್ಲಕ್ಷ್ಯ ಪ್ರಕೃತಿಯ ರೌದ್ರಕ್ಕೆ ಕಾರಣ ಎಂಬ ಸತ್ಯ ಮತ್ತೆ ಸಾಬೀತಾಗಿದೆ.

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
17:53Suvarna Focus: ಖಮೇನಿ ಸಾಮ್ರಾಜ್ಯಕ್ಕೆ 15 ದಿನಗಳ ಗಡುವು.. ಯುದ್ಧದ ಸುಳಿವು! ಗುಡುಗಿದ ಟ್ರಂಪ್.. ನಡುಗದ ಇರಾನ್.. ಜಗತ್ತಿಗೇ ಕಂಟಕ!
21:32Suvarna Focus: ಟ್ರಂಪ್ ಅಂತಿಮ ಎಚ್ಚರಿಕೆ.. ಬಗ್ಗುತ್ತಾ ಇರಾನ್? ಗುಡುಗಿದ ಖಮೇನಿ.. ಅಮೆರಿಕಕ್ಕೆ 3 ಭಯಾನಕ ಎಚ್ಚರಿಕೆ!
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
Read more