ಪಾಕಿಸ್ತಾನ ಜಲಸ್ಮಶಾನ: 350ಕ್ಕೂ ಅಧಿಕ ಬಲಿ, ಪ್ರಕೃತಿಯ ರೌದ್ರಕ್ಕೆ ನೆರೆ ರಾಷ್ಟ್ರ ತತ್ತರ!

ಪಾಕಿಸ್ತಾನ ಜಲಸ್ಮಶಾನ: 350ಕ್ಕೂ ಅಧಿಕ ಬಲಿ, ಪ್ರಕೃತಿಯ ರೌದ್ರಕ್ಕೆ ನೆರೆ ರಾಷ್ಟ್ರ ತತ್ತರ!

Published : Aug 18, 2025, 01:50 PM IST

ಪಾಕಿಸ್ತಾನ ಮತ್ತೆ ಮಹಾಪ್ರವಾಹದ ಕಾಟಕ್ಕೆ ತತ್ತರಿಸಿದೆ. ಮಳೆಯ ಉಗ್ರ ತಾಂಡವದಿಂದ 350ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ, ಸಾವಿರಾರು ಜನರ ಬದುಕು ದುಸ್ತರವಾಗಿದೆ.

ಪಾಕಿಸ್ತಾನ ಮತ್ತೆ ಮಹಾಪ್ರವಾಹದ ಕಾಟಕ್ಕೆ ತತ್ತರಿಸಿದೆ. ಮಳೆಯ ಉಗ್ರ ತಾಂಡವದಿಂದ 350ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ, ಸಾವಿರಾರು ಜನರ ಬದುಕು ದುಸ್ತರವಾಗಿದೆ. ಖೈಬರ್ ಪಖ್ತುಂಖ್ವಾ ಸೇರಿದಂತೆ ಹಲವು ಭಾಗಗಳು ಸ್ಮಶಾನ ಸ್ಥಿತಿಗೆ ತಲುಪಿದ್ದು, ಅಳು-ಆಕ್ರಂದನದ ನಡುವೆ ಜನರು ಉಸಿರು ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ. ಪ್ರಕೃತಿಯ ಮುನಿಸಿಗೆ ಮಾನವೀಯ ಕಾರಣಗಳೇ ಹಿನ್ನೆಲೆ ಎನ್ನಲಾಗುತ್ತಿದ್ದು, ಇದೇ ವೇಳೆ ಭಾರತದ ಉತ್ತರ ಭಾಗದಲ್ಲಿಯೂ ಮೇಘಸ್ಫೋಟ ಮತ್ತು ಪ್ರವಾಹದ ಕಾಟ ಹೆಚ್ಚಾಗಿದೆ. ಮಾನವನ ನಿರ್ಲಕ್ಷ್ಯ ಪ್ರಕೃತಿಯ ರೌದ್ರಕ್ಕೆ ಕಾರಣ ಎಂಬ ಸತ್ಯ ಮತ್ತೆ ಸಾಬೀತಾಗಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
Read more