ಪಾಕಿಸ್ತಾನ ಜಲಸ್ಮಶಾನ: 350ಕ್ಕೂ ಅಧಿಕ ಬಲಿ, ಪ್ರಕೃತಿಯ ರೌದ್ರಕ್ಕೆ ನೆರೆ ರಾಷ್ಟ್ರ ತತ್ತರ!

ಪಾಕಿಸ್ತಾನ ಜಲಸ್ಮಶಾನ: 350ಕ್ಕೂ ಅಧಿಕ ಬಲಿ, ಪ್ರಕೃತಿಯ ರೌದ್ರಕ್ಕೆ ನೆರೆ ರಾಷ್ಟ್ರ ತತ್ತರ!

Published : Aug 18, 2025, 01:50 PM IST

ಪಾಕಿಸ್ತಾನ ಮತ್ತೆ ಮಹಾಪ್ರವಾಹದ ಕಾಟಕ್ಕೆ ತತ್ತರಿಸಿದೆ. ಮಳೆಯ ಉಗ್ರ ತಾಂಡವದಿಂದ 350ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ, ಸಾವಿರಾರು ಜನರ ಬದುಕು ದುಸ್ತರವಾಗಿದೆ.

ಪಾಕಿಸ್ತಾನ ಮತ್ತೆ ಮಹಾಪ್ರವಾಹದ ಕಾಟಕ್ಕೆ ತತ್ತರಿಸಿದೆ. ಮಳೆಯ ಉಗ್ರ ತಾಂಡವದಿಂದ 350ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ, ಸಾವಿರಾರು ಜನರ ಬದುಕು ದುಸ್ತರವಾಗಿದೆ. ಖೈಬರ್ ಪಖ್ತುಂಖ್ವಾ ಸೇರಿದಂತೆ ಹಲವು ಭಾಗಗಳು ಸ್ಮಶಾನ ಸ್ಥಿತಿಗೆ ತಲುಪಿದ್ದು, ಅಳು-ಆಕ್ರಂದನದ ನಡುವೆ ಜನರು ಉಸಿರು ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ. ಪ್ರಕೃತಿಯ ಮುನಿಸಿಗೆ ಮಾನವೀಯ ಕಾರಣಗಳೇ ಹಿನ್ನೆಲೆ ಎನ್ನಲಾಗುತ್ತಿದ್ದು, ಇದೇ ವೇಳೆ ಭಾರತದ ಉತ್ತರ ಭಾಗದಲ್ಲಿಯೂ ಮೇಘಸ್ಫೋಟ ಮತ್ತು ಪ್ರವಾಹದ ಕಾಟ ಹೆಚ್ಚಾಗಿದೆ. ಮಾನವನ ನಿರ್ಲಕ್ಷ್ಯ ಪ್ರಕೃತಿಯ ರೌದ್ರಕ್ಕೆ ಕಾರಣ ಎಂಬ ಸತ್ಯ ಮತ್ತೆ ಸಾಬೀತಾಗಿದೆ.

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
Read more