ಪಾಕಿಸ್ತಾನ ಜಲಸ್ಮಶಾನ: 350ಕ್ಕೂ ಅಧಿಕ ಬಲಿ, ಪ್ರಕೃತಿಯ ರೌದ್ರಕ್ಕೆ ನೆರೆ ರಾಷ್ಟ್ರ ತತ್ತರ!

ಪಾಕಿಸ್ತಾನ ಜಲಸ್ಮಶಾನ: 350ಕ್ಕೂ ಅಧಿಕ ಬಲಿ, ಪ್ರಕೃತಿಯ ರೌದ್ರಕ್ಕೆ ನೆರೆ ರಾಷ್ಟ್ರ ತತ್ತರ!

Published : Aug 18, 2025, 01:50 PM IST

ಪಾಕಿಸ್ತಾನ ಮತ್ತೆ ಮಹಾಪ್ರವಾಹದ ಕಾಟಕ್ಕೆ ತತ್ತರಿಸಿದೆ. ಮಳೆಯ ಉಗ್ರ ತಾಂಡವದಿಂದ 350ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ, ಸಾವಿರಾರು ಜನರ ಬದುಕು ದುಸ್ತರವಾಗಿದೆ.

ಪಾಕಿಸ್ತಾನ ಮತ್ತೆ ಮಹಾಪ್ರವಾಹದ ಕಾಟಕ್ಕೆ ತತ್ತರಿಸಿದೆ. ಮಳೆಯ ಉಗ್ರ ತಾಂಡವದಿಂದ 350ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ, ಸಾವಿರಾರು ಜನರ ಬದುಕು ದುಸ್ತರವಾಗಿದೆ. ಖೈಬರ್ ಪಖ್ತುಂಖ್ವಾ ಸೇರಿದಂತೆ ಹಲವು ಭಾಗಗಳು ಸ್ಮಶಾನ ಸ್ಥಿತಿಗೆ ತಲುಪಿದ್ದು, ಅಳು-ಆಕ್ರಂದನದ ನಡುವೆ ಜನರು ಉಸಿರು ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ. ಪ್ರಕೃತಿಯ ಮುನಿಸಿಗೆ ಮಾನವೀಯ ಕಾರಣಗಳೇ ಹಿನ್ನೆಲೆ ಎನ್ನಲಾಗುತ್ತಿದ್ದು, ಇದೇ ವೇಳೆ ಭಾರತದ ಉತ್ತರ ಭಾಗದಲ್ಲಿಯೂ ಮೇಘಸ್ಫೋಟ ಮತ್ತು ಪ್ರವಾಹದ ಕಾಟ ಹೆಚ್ಚಾಗಿದೆ. ಮಾನವನ ನಿರ್ಲಕ್ಷ್ಯ ಪ್ರಕೃತಿಯ ರೌದ್ರಕ್ಕೆ ಕಾರಣ ಎಂಬ ಸತ್ಯ ಮತ್ತೆ ಸಾಬೀತಾಗಿದೆ.

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
Read more