ಬಳ್ಳಾರಿ- ಸುಷ್ಮಾ ಸ್ವರಾಜ್ ನಂಟನ್ನು ಮೆಲುಕು ಹಾಕಿದ ವೈದ್ಯ ದಂಪತಿ

ಬಳ್ಳಾರಿ- ಸುಷ್ಮಾ ಸ್ವರಾಜ್ ನಂಟನ್ನು ಮೆಲುಕು ಹಾಕಿದ ವೈದ್ಯ ದಂಪತಿ

Published : Aug 07, 2019, 05:13 PM IST

ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಗೂ ಬಳ್ಳಾರಿಗೂ ವಿಶೇಷವಾದ ನಂಟು. 1999 ರ ಲೋಕಸಭಾ ಚುನಾವಣೆ ನಂತರ ಬಳ್ಳಾರಿಗೂ ಸುಷ್ಮಾ ಸ್ವರಾಜ್ ಗೂ ಅವಿನಾಭಾವ ಸಂಬಂಧ ಹುಟ್ಟಿಕೊಂಡಿತು. ಆಗಾಗ ಬಳ್ಳಾರಿಗೆ ಭೇಟಿ ನೀಡುತ್ತಿದ್ದರು.  ಸುಷ್ಮಾರವರಿಗೆ ಆತ್ಮೀಯರಾಗಿದ್ದ ಡಾ. ಶ್ರೀನಿವಾಸ್ ಹಾಗೂ ಪತ್ನಿ ಶಾಂತಾ ಅವರ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಅವರ ನೆನಪುಗಳಲ್ಲಿ ಸುಷ್ಮಾ ಜೊತೆಗಿನ ನಂಟನ್ನು ನೆನೆಯುವುದಾದರೆ... 

ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಗೂ ಬಳ್ಳಾರಿಗೂ ವಿಶೇಷವಾದ ನಂಟು. 1999 ರ ಲೋಕಸಭಾ ಚುನಾವಣೆ ನಂತರ ಬಳ್ಳಾರಿಗೂ ಸುಷ್ಮಾ ಸ್ವರಾಜ್ ಗೂ ಅವಿನಾಭಾವ ಸಂಬಂಧ ಹುಟ್ಟಿಕೊಂಡಿತು. ಆಗಾಗ ಬಳ್ಳಾರಿಗೆ ಭೇಟಿ ನೀಡುತ್ತಿದ್ದರು.  ಸುಷ್ಮಾರವರಿಗೆ ಆತ್ಮೀಯರಾಗಿದ್ದ ಡಾ. ಶ್ರೀನಿವಾಸ್ ಹಾಗೂ ಪತ್ನಿ ಶಾಂತಾ ಅವರ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಅವರ ನೆನಪುಗಳಲ್ಲಿ ಸುಷ್ಮಾ ಜೊತೆಗಿನ ನಂಟನ್ನು ನೆನೆಯುವುದಾದರೆ... 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!