ತೆಪ್ಪಕಾಡು ಆನೆ ಶಿಬಿರಕ್ಕೆ  'ನಮೋ' ಭೇಟಿ, ಬೊಮ್ಮ-ಬೆಳ್ಳಿ ದಂಪತಿಗೆ ಸನ್ಮಾನ

ತೆಪ್ಪಕಾಡು ಆನೆ ಶಿಬಿರಕ್ಕೆ 'ನಮೋ' ಭೇಟಿ, ಬೊಮ್ಮ-ಬೆಳ್ಳಿ ದಂಪತಿಗೆ ಸನ್ಮಾನ

Published : Apr 09, 2023, 01:06 PM ISTUpdated : Apr 09, 2023, 01:27 PM IST

ಪ್ರಧಾನಿ ನರೇಂದ್ರ ಮೋದಿ  ಬಂಡೀಪುರದಲ್ಲಿ ಸಫಾರಿ ನಡೆಸಿದ  ಬಳಿಕ ಮದುಮಲೈನಲ್ಲಿ ಭಾರತಕ್ಕೆ ಆಸ್ಕರ್  ತಂದುಕೊಟ್ಟ "ಎಲಿಫೆಂಟ್ ವಿಸ್ಪರರ್ಸ್" ನಲ್ಲಿ ಅಭಿನಯಿಸಿದ ಬೊಮ್ಮನ್ ಹಾಗೂ ಬೆಳ್ಳಿ ದಂಪತಿಯನ್ನು ಭೇಟಿ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ  ಬಂಡೀಪುರದಲ್ಲಿ ಸಫಾರಿ ನಡೆಸಿದ  ಬಳಿಕ ಮದುಮಲೈನಲ್ಲಿ ಭಾರತಕ್ಕೆ ಆಸ್ಕರ್  ತಂದುಕೊಟ್ಟ "ಎಲಿಫೆಂಟ್ ವಿಸ್ಪರರ್ಸ್" ನಲ್ಲಿ ಅಭನಯಿಸಿದ ಬೊಮ್ಮನ್ ಹಾಗೂ ಬೆಳ್ಳಿ ದಂಪತಿಯನ್ನು ಭೇಟಿ ಮಾಡಿದ್ದಾರೆ. ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರದಲ್ಲಿ ಬೊಮ್ಮ ದಂಪತಿಯನ್ನು ಪ್ರಧಾನಿ ಭೇಟಿ ಮಾಡಿ, ಆಸ್ಕರ್ ಪ್ರಶಸ್ತಿ ಬಂದಿರುವುದಕ್ಕೆ ಅಭಿನಂದನೆಯನ್ನೂ ತಿಳಿಸಿದ್ದಾರೆ. ಇನ್ನು  ಆನೆ ಶಿಬಿರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗಜಪಡೆಗೆ ಕಬ್ಬು ತಿನ್ನಿಸಿ ಗಮನ ಸೆಳೆದಿದ್ದಾರೆ.ಬಂಡೀಪುರ ಗಡಿ ಭಾಗದಿಂದ ಮುದುಮಲೈ ಆನೆ ಶಿಬಿರಕ್ಕೆ 6 ಕಿಲೋ ಮೀಟರ್‌ ಇದ್ದು, ನರೇಂದ್ರ ಮೋದಿಯವರು ಬಂಡೀಪುರದಲ್ಲಿ ಸವಾರಿ ಮುಗಿಸಿ ಬೊಮ್ಮನ್ ಹಾಗೂ ಬೆಳ್ಳಿಯನ್ನು  ಭೇಟಿ ಮಾಡಿದ್ದಾರೆ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?