ತೆಪ್ಪಕಾಡು ಆನೆ ಶಿಬಿರಕ್ಕೆ  'ನಮೋ' ಭೇಟಿ, ಬೊಮ್ಮ-ಬೆಳ್ಳಿ ದಂಪತಿಗೆ ಸನ್ಮಾನ

ತೆಪ್ಪಕಾಡು ಆನೆ ಶಿಬಿರಕ್ಕೆ 'ನಮೋ' ಭೇಟಿ, ಬೊಮ್ಮ-ಬೆಳ್ಳಿ ದಂಪತಿಗೆ ಸನ್ಮಾನ

Published : Apr 09, 2023, 01:06 PM ISTUpdated : Apr 09, 2023, 01:27 PM IST

ಪ್ರಧಾನಿ ನರೇಂದ್ರ ಮೋದಿ  ಬಂಡೀಪುರದಲ್ಲಿ ಸಫಾರಿ ನಡೆಸಿದ  ಬಳಿಕ ಮದುಮಲೈನಲ್ಲಿ ಭಾರತಕ್ಕೆ ಆಸ್ಕರ್  ತಂದುಕೊಟ್ಟ "ಎಲಿಫೆಂಟ್ ವಿಸ್ಪರರ್ಸ್" ನಲ್ಲಿ ಅಭಿನಯಿಸಿದ ಬೊಮ್ಮನ್ ಹಾಗೂ ಬೆಳ್ಳಿ ದಂಪತಿಯನ್ನು ಭೇಟಿ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ  ಬಂಡೀಪುರದಲ್ಲಿ ಸಫಾರಿ ನಡೆಸಿದ  ಬಳಿಕ ಮದುಮಲೈನಲ್ಲಿ ಭಾರತಕ್ಕೆ ಆಸ್ಕರ್  ತಂದುಕೊಟ್ಟ "ಎಲಿಫೆಂಟ್ ವಿಸ್ಪರರ್ಸ್" ನಲ್ಲಿ ಅಭನಯಿಸಿದ ಬೊಮ್ಮನ್ ಹಾಗೂ ಬೆಳ್ಳಿ ದಂಪತಿಯನ್ನು ಭೇಟಿ ಮಾಡಿದ್ದಾರೆ. ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರದಲ್ಲಿ ಬೊಮ್ಮ ದಂಪತಿಯನ್ನು ಪ್ರಧಾನಿ ಭೇಟಿ ಮಾಡಿ, ಆಸ್ಕರ್ ಪ್ರಶಸ್ತಿ ಬಂದಿರುವುದಕ್ಕೆ ಅಭಿನಂದನೆಯನ್ನೂ ತಿಳಿಸಿದ್ದಾರೆ. ಇನ್ನು  ಆನೆ ಶಿಬಿರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗಜಪಡೆಗೆ ಕಬ್ಬು ತಿನ್ನಿಸಿ ಗಮನ ಸೆಳೆದಿದ್ದಾರೆ.ಬಂಡೀಪುರ ಗಡಿ ಭಾಗದಿಂದ ಮುದುಮಲೈ ಆನೆ ಶಿಬಿರಕ್ಕೆ 6 ಕಿಲೋ ಮೀಟರ್‌ ಇದ್ದು, ನರೇಂದ್ರ ಮೋದಿಯವರು ಬಂಡೀಪುರದಲ್ಲಿ ಸವಾರಿ ಮುಗಿಸಿ ಬೊಮ್ಮನ್ ಹಾಗೂ ಬೆಳ್ಳಿಯನ್ನು  ಭೇಟಿ ಮಾಡಿದ್ದಾರೆ

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
17:53Suvarna Focus: ಖಮೇನಿ ಸಾಮ್ರಾಜ್ಯಕ್ಕೆ 15 ದಿನಗಳ ಗಡುವು.. ಯುದ್ಧದ ಸುಳಿವು! ಗುಡುಗಿದ ಟ್ರಂಪ್.. ನಡುಗದ ಇರಾನ್.. ಜಗತ್ತಿಗೇ ಕಂಟಕ!
21:32Suvarna Focus: ಟ್ರಂಪ್ ಅಂತಿಮ ಎಚ್ಚರಿಕೆ.. ಬಗ್ಗುತ್ತಾ ಇರಾನ್? ಗುಡುಗಿದ ಖಮೇನಿ.. ಅಮೆರಿಕಕ್ಕೆ 3 ಭಯಾನಕ ಎಚ್ಚರಿಕೆ!
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ