ಡೆಡ್ಲಿ ವೈರಸ್‌ಗೆ ಮದ್ದು ಅರೆಯಲು ಮೋದಿ ವೈದ್ಯ ಮಂತ್ರ..!

ಡೆಡ್ಲಿ ವೈರಸ್‌ಗೆ ಮದ್ದು ಅರೆಯಲು ಮೋದಿ ವೈದ್ಯ ಮಂತ್ರ..!

Suvarna News   | Asianet News
Published : Apr 29, 2021, 11:51 AM ISTUpdated : Apr 29, 2021, 12:00 PM IST

ಮೋದಿಗೆ ಎದುರಾಗಿದೆ ಆಕ್ಸಿಜನ್‌ ಅಗ್ನಿ ಪರೀಕ್ಷೆ| ಆಕ್ಸಿಜನ್‌ ಕಗ್ಗಂಟು ಬಿಡಿಸಲು ಅಖಾಡಕ್ಕಿಳಿದ ಮೋದಿ| ಕೊರೋನಾ ರೌದ್ರಾವತಾರಕ್ಕೆ ಭೂಲೋಕವೇ ನರಕ| ಕೊರೋನಾಗೆ ಒಂದೇ ದಿನ ಭಾರತದಲ್ಲಿ ಮೂರು ಸಾವಿರಲ್ಲೂ ಅಧಿಕ ಜನರು ಬಲಿ| ದೇಶಕ್ಕೆ ದೇಶವೇ ಸ್ಮಶಾನವಾಗೋದು ಗ್ಯಾರೆಂಟಿ| 

ಬೆಂಗಳೂರು(ಏ.29): ಭಾರತಕ್ಕೆ ಕ್ರೂರಿ ಕೊರೋನಾ ವೈರಸ್‌ ಕೊಡುತ್ತಿರುವ ಕಾಟ ಅಷ್ಟಿಷ್ಟಲ್ಲ. ಹೌದು, ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ ಅನ್ನೋ ಹಾಗೆ ಅಗಿದೆ ಭಾರತದ ಪರಿಸ್ಥಿತಿ. ವೈರಸ್‌ ದಾಳಿಗೆ ಒಂದೇ ದಿನ ಭಾರತದಲ್ಲಿ ಮೂರು ಸಾವಿರಲ್ಲೂ ಅಧಿಕ ಜನರು ತಮ್ಮ ಪ್ರಾಣವನ್ನ ತೆತ್ತಿದ್ದಾರೆ. ಹೀಗೆ ಮುಂದುವರೆದಿದ್ದೇ ಆದಲ್ಲಿ ದೇಶಕ್ಕೆ ದೇಶವೇ ಸ್ಮಶಾನವಾಗೋದು ಗ್ಯಾರೆಂಟಿ ಎಂದು ಹೇಳಲಾಗುತ್ತಿದೆ. ಇದಕ್ಕೆ ಬ್ರೇಕ್‌ ಹಾಕಲು ಪ್ರಧಾನಿ ನರೇಂದ್ರ ಮೋದಿ ವೈದ್ಯ ಮಂತ್ರ ಜಪಿಸುತ್ತಿದ್ದಾರೆ. ಯಾವುದು ಈ ಮಂತ್ರ ಅಂತೀರಾ? ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

ರೂಪಾಂತರಿಯಾಗಿ ನುಗ್ಗಿದೆ ಮಹಾಮಾರಿ : ಪ್ರಾಣವನ್ನೇ ಕಸಿಯುತ್ತಿದೆ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!