ಡೆಡ್ಲಿ ವೈರಸ್‌ಗೆ ಮದ್ದು ಅರೆಯಲು ಮೋದಿ ವೈದ್ಯ ಮಂತ್ರ..!

ಡೆಡ್ಲಿ ವೈರಸ್‌ಗೆ ಮದ್ದು ಅರೆಯಲು ಮೋದಿ ವೈದ್ಯ ಮಂತ್ರ..!

Published : Apr 29, 2021, 11:51 AM ISTUpdated : Apr 29, 2021, 12:00 PM IST

ಮೋದಿಗೆ ಎದುರಾಗಿದೆ ಆಕ್ಸಿಜನ್‌ ಅಗ್ನಿ ಪರೀಕ್ಷೆ| ಆಕ್ಸಿಜನ್‌ ಕಗ್ಗಂಟು ಬಿಡಿಸಲು ಅಖಾಡಕ್ಕಿಳಿದ ಮೋದಿ| ಕೊರೋನಾ ರೌದ್ರಾವತಾರಕ್ಕೆ ಭೂಲೋಕವೇ ನರಕ| ಕೊರೋನಾಗೆ ಒಂದೇ ದಿನ ಭಾರತದಲ್ಲಿ ಮೂರು ಸಾವಿರಲ್ಲೂ ಅಧಿಕ ಜನರು ಬಲಿ| ದೇಶಕ್ಕೆ ದೇಶವೇ ಸ್ಮಶಾನವಾಗೋದು ಗ್ಯಾರೆಂಟಿ| 

ಬೆಂಗಳೂರು(ಏ.29): ಭಾರತಕ್ಕೆ ಕ್ರೂರಿ ಕೊರೋನಾ ವೈರಸ್‌ ಕೊಡುತ್ತಿರುವ ಕಾಟ ಅಷ್ಟಿಷ್ಟಲ್ಲ. ಹೌದು, ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ ಅನ್ನೋ ಹಾಗೆ ಅಗಿದೆ ಭಾರತದ ಪರಿಸ್ಥಿತಿ. ವೈರಸ್‌ ದಾಳಿಗೆ ಒಂದೇ ದಿನ ಭಾರತದಲ್ಲಿ ಮೂರು ಸಾವಿರಲ್ಲೂ ಅಧಿಕ ಜನರು ತಮ್ಮ ಪ್ರಾಣವನ್ನ ತೆತ್ತಿದ್ದಾರೆ. ಹೀಗೆ ಮುಂದುವರೆದಿದ್ದೇ ಆದಲ್ಲಿ ದೇಶಕ್ಕೆ ದೇಶವೇ ಸ್ಮಶಾನವಾಗೋದು ಗ್ಯಾರೆಂಟಿ ಎಂದು ಹೇಳಲಾಗುತ್ತಿದೆ. ಇದಕ್ಕೆ ಬ್ರೇಕ್‌ ಹಾಕಲು ಪ್ರಧಾನಿ ನರೇಂದ್ರ ಮೋದಿ ವೈದ್ಯ ಮಂತ್ರ ಜಪಿಸುತ್ತಿದ್ದಾರೆ. ಯಾವುದು ಈ ಮಂತ್ರ ಅಂತೀರಾ? ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

ರೂಪಾಂತರಿಯಾಗಿ ನುಗ್ಗಿದೆ ಮಹಾಮಾರಿ : ಪ್ರಾಣವನ್ನೇ ಕಸಿಯುತ್ತಿದೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?