ಡೆಡ್ಲಿ ವೈರಸ್‌ಗೆ ಮದ್ದು ಅರೆಯಲು ಮೋದಿ ವೈದ್ಯ ಮಂತ್ರ..!

ಡೆಡ್ಲಿ ವೈರಸ್‌ಗೆ ಮದ್ದು ಅರೆಯಲು ಮೋದಿ ವೈದ್ಯ ಮಂತ್ರ..!

Suvarna News   | Asianet News
Published : Apr 29, 2021, 11:51 AM ISTUpdated : Apr 29, 2021, 12:00 PM IST

ಮೋದಿಗೆ ಎದುರಾಗಿದೆ ಆಕ್ಸಿಜನ್‌ ಅಗ್ನಿ ಪರೀಕ್ಷೆ| ಆಕ್ಸಿಜನ್‌ ಕಗ್ಗಂಟು ಬಿಡಿಸಲು ಅಖಾಡಕ್ಕಿಳಿದ ಮೋದಿ| ಕೊರೋನಾ ರೌದ್ರಾವತಾರಕ್ಕೆ ಭೂಲೋಕವೇ ನರಕ| ಕೊರೋನಾಗೆ ಒಂದೇ ದಿನ ಭಾರತದಲ್ಲಿ ಮೂರು ಸಾವಿರಲ್ಲೂ ಅಧಿಕ ಜನರು ಬಲಿ| ದೇಶಕ್ಕೆ ದೇಶವೇ ಸ್ಮಶಾನವಾಗೋದು ಗ್ಯಾರೆಂಟಿ| 

ಬೆಂಗಳೂರು(ಏ.29): ಭಾರತಕ್ಕೆ ಕ್ರೂರಿ ಕೊರೋನಾ ವೈರಸ್‌ ಕೊಡುತ್ತಿರುವ ಕಾಟ ಅಷ್ಟಿಷ್ಟಲ್ಲ. ಹೌದು, ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ ಅನ್ನೋ ಹಾಗೆ ಅಗಿದೆ ಭಾರತದ ಪರಿಸ್ಥಿತಿ. ವೈರಸ್‌ ದಾಳಿಗೆ ಒಂದೇ ದಿನ ಭಾರತದಲ್ಲಿ ಮೂರು ಸಾವಿರಲ್ಲೂ ಅಧಿಕ ಜನರು ತಮ್ಮ ಪ್ರಾಣವನ್ನ ತೆತ್ತಿದ್ದಾರೆ. ಹೀಗೆ ಮುಂದುವರೆದಿದ್ದೇ ಆದಲ್ಲಿ ದೇಶಕ್ಕೆ ದೇಶವೇ ಸ್ಮಶಾನವಾಗೋದು ಗ್ಯಾರೆಂಟಿ ಎಂದು ಹೇಳಲಾಗುತ್ತಿದೆ. ಇದಕ್ಕೆ ಬ್ರೇಕ್‌ ಹಾಕಲು ಪ್ರಧಾನಿ ನರೇಂದ್ರ ಮೋದಿ ವೈದ್ಯ ಮಂತ್ರ ಜಪಿಸುತ್ತಿದ್ದಾರೆ. ಯಾವುದು ಈ ಮಂತ್ರ ಅಂತೀರಾ? ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

ರೂಪಾಂತರಿಯಾಗಿ ನುಗ್ಗಿದೆ ಮಹಾಮಾರಿ : ಪ್ರಾಣವನ್ನೇ ಕಸಿಯುತ್ತಿದೆ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!