ಡೆಡ್ಲಿ ವೈರಸ್‌ಗೆ ಮದ್ದು ಅರೆಯಲು ಮೋದಿ ವೈದ್ಯ ಮಂತ್ರ..!

ಡೆಡ್ಲಿ ವೈರಸ್‌ಗೆ ಮದ್ದು ಅರೆಯಲು ಮೋದಿ ವೈದ್ಯ ಮಂತ್ರ..!

Suvarna News   | Asianet News
Published : Apr 29, 2021, 11:51 AM ISTUpdated : Apr 29, 2021, 12:00 PM IST

ಮೋದಿಗೆ ಎದುರಾಗಿದೆ ಆಕ್ಸಿಜನ್‌ ಅಗ್ನಿ ಪರೀಕ್ಷೆ| ಆಕ್ಸಿಜನ್‌ ಕಗ್ಗಂಟು ಬಿಡಿಸಲು ಅಖಾಡಕ್ಕಿಳಿದ ಮೋದಿ| ಕೊರೋನಾ ರೌದ್ರಾವತಾರಕ್ಕೆ ಭೂಲೋಕವೇ ನರಕ| ಕೊರೋನಾಗೆ ಒಂದೇ ದಿನ ಭಾರತದಲ್ಲಿ ಮೂರು ಸಾವಿರಲ್ಲೂ ಅಧಿಕ ಜನರು ಬಲಿ| ದೇಶಕ್ಕೆ ದೇಶವೇ ಸ್ಮಶಾನವಾಗೋದು ಗ್ಯಾರೆಂಟಿ| 

ಬೆಂಗಳೂರು(ಏ.29): ಭಾರತಕ್ಕೆ ಕ್ರೂರಿ ಕೊರೋನಾ ವೈರಸ್‌ ಕೊಡುತ್ತಿರುವ ಕಾಟ ಅಷ್ಟಿಷ್ಟಲ್ಲ. ಹೌದು, ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ ಅನ್ನೋ ಹಾಗೆ ಅಗಿದೆ ಭಾರತದ ಪರಿಸ್ಥಿತಿ. ವೈರಸ್‌ ದಾಳಿಗೆ ಒಂದೇ ದಿನ ಭಾರತದಲ್ಲಿ ಮೂರು ಸಾವಿರಲ್ಲೂ ಅಧಿಕ ಜನರು ತಮ್ಮ ಪ್ರಾಣವನ್ನ ತೆತ್ತಿದ್ದಾರೆ. ಹೀಗೆ ಮುಂದುವರೆದಿದ್ದೇ ಆದಲ್ಲಿ ದೇಶಕ್ಕೆ ದೇಶವೇ ಸ್ಮಶಾನವಾಗೋದು ಗ್ಯಾರೆಂಟಿ ಎಂದು ಹೇಳಲಾಗುತ್ತಿದೆ. ಇದಕ್ಕೆ ಬ್ರೇಕ್‌ ಹಾಕಲು ಪ್ರಧಾನಿ ನರೇಂದ್ರ ಮೋದಿ ವೈದ್ಯ ಮಂತ್ರ ಜಪಿಸುತ್ತಿದ್ದಾರೆ. ಯಾವುದು ಈ ಮಂತ್ರ ಅಂತೀರಾ? ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

ರೂಪಾಂತರಿಯಾಗಿ ನುಗ್ಗಿದೆ ಮಹಾಮಾರಿ : ಪ್ರಾಣವನ್ನೇ ಕಸಿಯುತ್ತಿದೆ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್