ಡೆಡ್ಲಿ ವೈರಸ್‌ಗೆ ಮದ್ದು ಅರೆಯಲು ಮೋದಿ ವೈದ್ಯ ಮಂತ್ರ..!

ಡೆಡ್ಲಿ ವೈರಸ್‌ಗೆ ಮದ್ದು ಅರೆಯಲು ಮೋದಿ ವೈದ್ಯ ಮಂತ್ರ..!

Suvarna News   | Asianet News
Published : Apr 29, 2021, 11:51 AM ISTUpdated : Apr 29, 2021, 12:00 PM IST

ಮೋದಿಗೆ ಎದುರಾಗಿದೆ ಆಕ್ಸಿಜನ್‌ ಅಗ್ನಿ ಪರೀಕ್ಷೆ| ಆಕ್ಸಿಜನ್‌ ಕಗ್ಗಂಟು ಬಿಡಿಸಲು ಅಖಾಡಕ್ಕಿಳಿದ ಮೋದಿ| ಕೊರೋನಾ ರೌದ್ರಾವತಾರಕ್ಕೆ ಭೂಲೋಕವೇ ನರಕ| ಕೊರೋನಾಗೆ ಒಂದೇ ದಿನ ಭಾರತದಲ್ಲಿ ಮೂರು ಸಾವಿರಲ್ಲೂ ಅಧಿಕ ಜನರು ಬಲಿ| ದೇಶಕ್ಕೆ ದೇಶವೇ ಸ್ಮಶಾನವಾಗೋದು ಗ್ಯಾರೆಂಟಿ| 

ಬೆಂಗಳೂರು(ಏ.29): ಭಾರತಕ್ಕೆ ಕ್ರೂರಿ ಕೊರೋನಾ ವೈರಸ್‌ ಕೊಡುತ್ತಿರುವ ಕಾಟ ಅಷ್ಟಿಷ್ಟಲ್ಲ. ಹೌದು, ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ ಅನ್ನೋ ಹಾಗೆ ಅಗಿದೆ ಭಾರತದ ಪರಿಸ್ಥಿತಿ. ವೈರಸ್‌ ದಾಳಿಗೆ ಒಂದೇ ದಿನ ಭಾರತದಲ್ಲಿ ಮೂರು ಸಾವಿರಲ್ಲೂ ಅಧಿಕ ಜನರು ತಮ್ಮ ಪ್ರಾಣವನ್ನ ತೆತ್ತಿದ್ದಾರೆ. ಹೀಗೆ ಮುಂದುವರೆದಿದ್ದೇ ಆದಲ್ಲಿ ದೇಶಕ್ಕೆ ದೇಶವೇ ಸ್ಮಶಾನವಾಗೋದು ಗ್ಯಾರೆಂಟಿ ಎಂದು ಹೇಳಲಾಗುತ್ತಿದೆ. ಇದಕ್ಕೆ ಬ್ರೇಕ್‌ ಹಾಕಲು ಪ್ರಧಾನಿ ನರೇಂದ್ರ ಮೋದಿ ವೈದ್ಯ ಮಂತ್ರ ಜಪಿಸುತ್ತಿದ್ದಾರೆ. ಯಾವುದು ಈ ಮಂತ್ರ ಅಂತೀರಾ? ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

ರೂಪಾಂತರಿಯಾಗಿ ನುಗ್ಗಿದೆ ಮಹಾಮಾರಿ : ಪ್ರಾಣವನ್ನೇ ಕಸಿಯುತ್ತಿದೆ

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!