ಶಾಸಕಾಂಗ ಸಭೆ ಮುಗಿದ ಬೆನ್ನಲ್ಲೇ ಕೈ ಸಚಿವರ ವಾಕ್ಸಮರ

Jul 15, 2019, 3:49 PM IST

ಬೆಂಗಳೂರು (ಜು.15): ರಾಜ್ಯ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇಂದು ಯಶವಂತಪುರದ ಖಾಸಗಿ ಹೋಟೆಲ್‌ನಲ್ಲಿ ನಡೆಯಿತು. ಶಾಸಕಾಂಗ ಸಭೆ ಮುಗಿದ ಬಳಿಕ ಕಾಂಗ್ರೆಸ್  ಸಚಿವರಿಬ್ಬರು ಪರಸ್ಪರ ವಾಗ್ವಾದ ನಡೆಸಿದರು.