ಮೋದಿ ಬಗ್ಗೆ ಮಾತನಾಡುವವರು ಆಕಾಶಕ್ಕೆ ಉಗುಳಿದಂತೆ: ಪ್ರತಾಪ್ ಸಿಂಹ ಗುಡುಗು

ಮೋದಿ ಬಗ್ಗೆ ಮಾತನಾಡುವವರು ಆಕಾಶಕ್ಕೆ ಉಗುಳಿದಂತೆ: ಪ್ರತಾಪ್ ಸಿಂಹ ಗುಡುಗು

Published : Oct 02, 2019, 12:17 PM ISTUpdated : Oct 02, 2019, 12:19 PM IST

ಪ್ರಧಾನಿ ಮೋದಿಯನ್ನು ಸಮರ್ಥಿಸುವ ಭರದಲ್ಲಿ ನಾಲಿಗೆ ಹರಿಯಬಿಟ್ಟಿದ್ದಾರೆ ಸಂಸದ ಪ್ರತಾಪ್ ಸಿಂಹ. ಕರ್ನಾಟಕ ನೆರೆ ಬಗ್ಗೆ ಮೋದಿ ಮೌನಕ್ಕೆ ಪ್ರತಾಪ್ ಸಿಂಹ ಸಮರ್ಥನೆ ನೀಡಿದ್ದಾರೆ. ಮೋದಿ ಬಗ್ಗೆ ಮಾತನಾಡೋಕೆ ಸಂಸದರಿಗೆ ಧೈರ್ಯ ಇಲ್ಲವಾ ಅಂತಾರೆ. ಕೆಲಸ ಮಾಡೋಕೆ ಧೈರ್ಯ ಯಾಕೇ ಬೇಕು. ಪದಬಳಕೆ, ಶಬ್ದ ಬಳಕೆ ಮಾಡಿ ಟೀಕಿಸೋದ್ರಿಂದ ಯಾವುದೇ ಪ್ರಯೋಜನೆ ಇಲ್ಲ‌ ಎಂದು ಪ್ರತಾಪ್ ಸಿಂಹ ಗುಡುಗಿದ್ದಾರೆ. 

 

ಪ್ರಧಾನಿ ಮೋದಿಯನ್ನು ಸಮರ್ಥಿಸುವ ಭರದಲ್ಲಿ ನಾಲಿಗೆ ಹರಿಯಬಿಟ್ಟಿದ್ದಾರೆ ಸಂಸದ ಪ್ರತಾಪ್ ಸಿಂಹ. ಕರ್ನಾಟಕ ನೆರೆ ಬಗ್ಗೆ ಮೋದಿ ಮೌನಕ್ಕೆ ಪ್ರತಾಪ್ ಸಿಂಹ ಸಮರ್ಥನೆ ನೀಡಿದ್ದಾರೆ. ಮೋದಿ ಬಗ್ಗೆ ಮಾತನಾಡೋಕೆ ಸಂಸದರಿಗೆ ಧೈರ್ಯ ಇಲ್ಲವಾ ಅಂತಾರೆ. ಕೆಲಸ ಮಾಡೋಕೆ ಧೈರ್ಯ ಯಾಕೇ ಬೇಕು. ಪದಬಳಕೆ, ಶಬ್ದ ಬಳಕೆ ಮಾಡಿ ಟೀಕಿಸೋದ್ರಿಂದ ಯಾವುದೇ ಪ್ರಯೋಜನೆ ಇಲ್ಲ‌ ಎಂದು ಪ್ರತಾಪ್ ಸಿಂಹ ಗುಡುಗಿದ್ದಾರೆ. 

24:21ಇರಾನ್ ಅಸ್ತ್ರ ಪ್ರಯೋಗಿಸಿದ ಬೆನ್ನಲ್ಲೇ ಜಗತ್ತೆ ಅಲ್ಲೋಲಕಲ್ಲೋಲ, ತೈಲ ಬೆಲೆ ಏರಿಕೆ, ಷೇರುಮಾರುಕಟ್ಟೆ ಕುಸಿತ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
19:31ದೊಡ್ಡಣ್ಣನ ಗರ್ವಭಂಗ! ನಾವು ಬೆಚ್ಚಿ ಬಿದ್ದಿದ್ದೇವೆ; ಕದನದ ಕಹಿಸತ್ಯ ಒಪ್ಪಿಕೊಂಡ ಟ್ರಂಪ್
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:59ಒಬ್ಬಂಟಿ ಐಲು ದೊರೆ ಟ್ರಂಪ್‌ಗೆ ಮಿತ್ರರ ಶಾಕ್: ಹಾರ್ಮುಜ್ ಬಿಕ್ಕಟ್ಟಿನಲ್ಲಿ ಅಮೆರಿಕ ಏಕಾಂಗಿ!
19:41ಅತಿ ಬುದ್ಧಿವಂತಿಕೆಯಿಂದ ಏಕಾಂಗಿಯಾಯ್ತು ಟ್ರಂಪ್ ಆಳ್ವಿಕೆಯ ಅಮೆರಿಕಾ! ದಾರಿ ತಪ್ಪಿದ್ದೆಲ್ಲಿ ದೊಡ್ಡಣ್ಣ?
19:4890 ಸೆಕೆಂಡುಗಳ ಬದುಕು..ಇಸ್ರೇಲ್, ಇರಾನ್‌ ಜನರ ಅನುಕ್ಷಣದ ತಳಮಳ!
42:27ಇರಾನ್ ವಿರುದ್ಧ ಯುದ್ಧಕ್ಕೆ ಅಮೆರಿಕಾ ಮಾಡಿದ ಖರ್ಚೆಷ್ಟು? ಯುದ್ಧದಿಂದ ಅಮೆರಿಕಕ್ಕೇನು ಲಾಭ?
19:11ಇರಾನ್ ಹೆಣೆದ ತೈಲ ಚಕ್ರವ್ಯೂಹಕ್ಕೆ ಜಗತ್ತೇ ತತ್ತರ: ಅಮೆರಿಕದ ಅಹಂ ಇಳಿಸಿದ ಇಸ್ಲಾಮಿಕ್ ರಾಷ್ಟ್ರದ ಮಾಸ್ಟರ್ ಪ್ಲ್ಯಾನ್!