ಮೋದಿ ಬಗ್ಗೆ ಮಾತನಾಡುವವರು ಆಕಾಶಕ್ಕೆ ಉಗುಳಿದಂತೆ: ಪ್ರತಾಪ್ ಸಿಂಹ ಗುಡುಗು

ಮೋದಿ ಬಗ್ಗೆ ಮಾತನಾಡುವವರು ಆಕಾಶಕ್ಕೆ ಉಗುಳಿದಂತೆ: ಪ್ರತಾಪ್ ಸಿಂಹ ಗುಡುಗು

Published : Oct 02, 2019, 12:17 PM ISTUpdated : Oct 02, 2019, 12:19 PM IST

ಪ್ರಧಾನಿ ಮೋದಿಯನ್ನು ಸಮರ್ಥಿಸುವ ಭರದಲ್ಲಿ ನಾಲಿಗೆ ಹರಿಯಬಿಟ್ಟಿದ್ದಾರೆ ಸಂಸದ ಪ್ರತಾಪ್ ಸಿಂಹ. ಕರ್ನಾಟಕ ನೆರೆ ಬಗ್ಗೆ ಮೋದಿ ಮೌನಕ್ಕೆ ಪ್ರತಾಪ್ ಸಿಂಹ ಸಮರ್ಥನೆ ನೀಡಿದ್ದಾರೆ. ಮೋದಿ ಬಗ್ಗೆ ಮಾತನಾಡೋಕೆ ಸಂಸದರಿಗೆ ಧೈರ್ಯ ಇಲ್ಲವಾ ಅಂತಾರೆ. ಕೆಲಸ ಮಾಡೋಕೆ ಧೈರ್ಯ ಯಾಕೇ ಬೇಕು. ಪದಬಳಕೆ, ಶಬ್ದ ಬಳಕೆ ಮಾಡಿ ಟೀಕಿಸೋದ್ರಿಂದ ಯಾವುದೇ ಪ್ರಯೋಜನೆ ಇಲ್ಲ‌ ಎಂದು ಪ್ರತಾಪ್ ಸಿಂಹ ಗುಡುಗಿದ್ದಾರೆ. 

 

ಪ್ರಧಾನಿ ಮೋದಿಯನ್ನು ಸಮರ್ಥಿಸುವ ಭರದಲ್ಲಿ ನಾಲಿಗೆ ಹರಿಯಬಿಟ್ಟಿದ್ದಾರೆ ಸಂಸದ ಪ್ರತಾಪ್ ಸಿಂಹ. ಕರ್ನಾಟಕ ನೆರೆ ಬಗ್ಗೆ ಮೋದಿ ಮೌನಕ್ಕೆ ಪ್ರತಾಪ್ ಸಿಂಹ ಸಮರ್ಥನೆ ನೀಡಿದ್ದಾರೆ. ಮೋದಿ ಬಗ್ಗೆ ಮಾತನಾಡೋಕೆ ಸಂಸದರಿಗೆ ಧೈರ್ಯ ಇಲ್ಲವಾ ಅಂತಾರೆ. ಕೆಲಸ ಮಾಡೋಕೆ ಧೈರ್ಯ ಯಾಕೇ ಬೇಕು. ಪದಬಳಕೆ, ಶಬ್ದ ಬಳಕೆ ಮಾಡಿ ಟೀಕಿಸೋದ್ರಿಂದ ಯಾವುದೇ ಪ್ರಯೋಜನೆ ಇಲ್ಲ‌ ಎಂದು ಪ್ರತಾಪ್ ಸಿಂಹ ಗುಡುಗಿದ್ದಾರೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!