ಎದ್ದು ಬಿದ್ದು ಆ್ಯಂಬುಲೆನ್ಸ್’ಗೆ ದಾರಿ ತೋರಿದ ಬಾಲಕನಿಗೆ ಶೌರ್ಯ ಪ್ರಶಸ್ತಿ!

ಎದ್ದು ಬಿದ್ದು ಆ್ಯಂಬುಲೆನ್ಸ್’ಗೆ ದಾರಿ ತೋರಿದ ಬಾಲಕನಿಗೆ ಶೌರ್ಯ ಪ್ರಶಸ್ತಿ!

Published : Aug 15, 2019, 08:47 PM IST

ಸೇತುವೆ ಮೇಲಿನ ಪ್ರವಾಹ ಲೆಕ್ಕಿಸದೇ ಆ್ಯಂಬುಲೆನ್ಸ್’ಗೆ ದಾರಿ ತೋರಿದ 12 ವರ್ಷದ ಬಾಲಕ ವೆಂಕಟೇಶ್’ಗೆ ರಾಯಚೂರು ಜಿಲ್ಲಾಡಳಿತ ಶೌರ್ಯ ಪ್ರಶಸ್ತಿ ನೀಡಿದೆ.

ರಾಯಚೂರು(ಆ.15): ಸೇತುವೆ ಮೇಲಿನ ಪ್ರವಾಹ ಲೆಕ್ಕಿಸದೇ ಆ್ಯಂಬುಲೆನ್ಸ್’ಗೆ ದಾರಿ ತೋರಿದ 12 ವರ್ಷದ ಬಾಲಕ ವೆಂಕಟೇಶ್’ಗೆ ರಾಯಚೂರು ಜಿಲ್ಲಾಡಳಿತ ಶೌರ್ಯ ಪ್ರಶಸ್ತಿ ನೀಡಿದೆ. ಇಲ್ಲಿನ ದೇವದುರ್ಗ ತಾಲೂಕಿನ ಹೀರೆರಾಯನಕುಪ್ಪಿ ಸೇತುವೆ ಮುಳುಗಿತ್ತು. ಆಗ ಬೆಂಗಳೂರಿನಿಂದ ಬಂದ ಆ್ಯಂಬುಲೆನ್ಸ್’ಗೆ ದಾರಿ ತೋರಿದ ವೆಂಕಟೇಶ್ ಸಾಹಸ ಇದೀಗ ರಾಜ್ಯದ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
06:35War: ಇರಾನ್‌ ದಾಳಿಗೆ ಅಮೆರಿಕಾದ ಮೂವರು ಸೈನಿಕರು ಸಾವು; ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ
18:31ಅಮೆರಿಕಾದ ಶಸ್ತ್ರಾಸ್ತ್ರ ಗೋದಾಮು ಧ್ವಂಸ, ಸಿಡಿಮದ್ದು ಫ್ಯಾಕ್ಟರಿ ಉಡೀಸ್!
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
00:54Video: ಅಮೆರಿಕಾದ ಮಿಲಿಟರಿ ನೆಲೆಯನ್ನೇ ಗುರಿಯಾಗಿಸಿಕೊಂಡು ಇರಾನ್‌ನಿಂದ ಆಕ್ರಮಣಕಾರಿ ದಾಳಿ
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?