ಎದ್ದು ಬಿದ್ದು ಆ್ಯಂಬುಲೆನ್ಸ್’ಗೆ ದಾರಿ ತೋರಿದ ಬಾಲಕನಿಗೆ ಶೌರ್ಯ ಪ್ರಶಸ್ತಿ!

ಎದ್ದು ಬಿದ್ದು ಆ್ಯಂಬುಲೆನ್ಸ್’ಗೆ ದಾರಿ ತೋರಿದ ಬಾಲಕನಿಗೆ ಶೌರ್ಯ ಪ್ರಶಸ್ತಿ!

Published : Aug 15, 2019, 08:47 PM IST

ಸೇತುವೆ ಮೇಲಿನ ಪ್ರವಾಹ ಲೆಕ್ಕಿಸದೇ ಆ್ಯಂಬುಲೆನ್ಸ್’ಗೆ ದಾರಿ ತೋರಿದ 12 ವರ್ಷದ ಬಾಲಕ ವೆಂಕಟೇಶ್’ಗೆ ರಾಯಚೂರು ಜಿಲ್ಲಾಡಳಿತ ಶೌರ್ಯ ಪ್ರಶಸ್ತಿ ನೀಡಿದೆ.

ರಾಯಚೂರು(ಆ.15): ಸೇತುವೆ ಮೇಲಿನ ಪ್ರವಾಹ ಲೆಕ್ಕಿಸದೇ ಆ್ಯಂಬುಲೆನ್ಸ್’ಗೆ ದಾರಿ ತೋರಿದ 12 ವರ್ಷದ ಬಾಲಕ ವೆಂಕಟೇಶ್’ಗೆ ರಾಯಚೂರು ಜಿಲ್ಲಾಡಳಿತ ಶೌರ್ಯ ಪ್ರಶಸ್ತಿ ನೀಡಿದೆ. ಇಲ್ಲಿನ ದೇವದುರ್ಗ ತಾಲೂಕಿನ ಹೀರೆರಾಯನಕುಪ್ಪಿ ಸೇತುವೆ ಮುಳುಗಿತ್ತು. ಆಗ ಬೆಂಗಳೂರಿನಿಂದ ಬಂದ ಆ್ಯಂಬುಲೆನ್ಸ್’ಗೆ ದಾರಿ ತೋರಿದ ವೆಂಕಟೇಶ್ ಸಾಹಸ ಇದೀಗ ರಾಜ್ಯದ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?