ಡಿಕೆಶಿ ಬಂಧನ ವಿರೋಧಿಸಿ ರ‍್ಯಾಲಿ: BMTC ಬಸ್‌ಗೆ ಬಿತ್ತು ಕಲ್ಲು!

ಡಿಕೆಶಿ ಬಂಧನ ವಿರೋಧಿಸಿ ರ‍್ಯಾಲಿ: BMTC ಬಸ್‌ಗೆ ಬಿತ್ತು ಕಲ್ಲು!

Published : Sep 11, 2019, 03:58 PM IST

ಇಡಿ ಕುಣಿಕೆಯಲ್ಲಿ ಸಿಲುಕಿರುವ ಡಿಕೆ ಶಿವಕುಮಾರ್‌ರನ್ನು ಅಧಿಕಾರಿಗಳು ಬಂಧಿಸಿದ್ದು, ಇದನ್ನು ಖಂಡಿಸಿ ಒಕ್ಕಲಿಗ ಸಂಘ ಬೆಂಗಳೂರಿನಲ್ಲಿ ಇಂದು ಬುಧವಾರ ಬೃಹತ್ ರ‍್ಯಾಲಿ ನಡೆಸಿದೆ. ಬೆಂಗಳೂರು ಸೇರಿದಂತೆ ಇತರ ಜಿಲ್ಲೆಯ ಸಾವಿರಾರು ಬೆಂಬಲಿಗರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಈ ಮಧ್ಯೆ ಕೆಲ ಕಿಡಿಗೇಡಿಗಳು ಬಿಎಂಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಬೆಂಗಳೂರು[ಸೆ.11]: ಇಡಿ ಕುಣಿಕೆಯಲ್ಲಿ ಸಿಲುಕಿರುವ ಡಿಕೆ ಶಿವಕುಮಾರ್‌ರನ್ನು ಅಧಿಕಾರಿಗಳು ಬಂಧಿಸಿದ್ದು, ಇದನ್ನು ಖಂಡಿಸಿ ಒಕ್ಕಲಿಗ ಸಂಘ ಬೆಂಗಳೂರಿನಲ್ಲಿ ಇಂದು ಬುಧವಾರ ಬೃಹತ್ ರ‍್ಯಾಲಿ ನಡೆಸಿದೆ. ಬೆಂಗಳೂರು ಸೇರಿದಂತೆ ಇತರ ಜಿಲ್ಲೆಯ ಸಾವಿರಾರು ಬೆಂಬಲಿಗರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಈ ಮಧ್ಯೆ ಕೆಲ ಕಿಡಿಗೇಡಿಗಳು ಬಿಎಂಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?