ಡಿಕೆಶಿ ಬಂಧನ ವಿರೋಧಿಸಿ ರ‍್ಯಾಲಿ: BMTC ಬಸ್‌ಗೆ ಬಿತ್ತು ಕಲ್ಲು!

ಡಿಕೆಶಿ ಬಂಧನ ವಿರೋಧಿಸಿ ರ‍್ಯಾಲಿ: BMTC ಬಸ್‌ಗೆ ಬಿತ್ತು ಕಲ್ಲು!

Published : Sep 11, 2019, 03:58 PM IST

ಇಡಿ ಕುಣಿಕೆಯಲ್ಲಿ ಸಿಲುಕಿರುವ ಡಿಕೆ ಶಿವಕುಮಾರ್‌ರನ್ನು ಅಧಿಕಾರಿಗಳು ಬಂಧಿಸಿದ್ದು, ಇದನ್ನು ಖಂಡಿಸಿ ಒಕ್ಕಲಿಗ ಸಂಘ ಬೆಂಗಳೂರಿನಲ್ಲಿ ಇಂದು ಬುಧವಾರ ಬೃಹತ್ ರ‍್ಯಾಲಿ ನಡೆಸಿದೆ. ಬೆಂಗಳೂರು ಸೇರಿದಂತೆ ಇತರ ಜಿಲ್ಲೆಯ ಸಾವಿರಾರು ಬೆಂಬಲಿಗರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಈ ಮಧ್ಯೆ ಕೆಲ ಕಿಡಿಗೇಡಿಗಳು ಬಿಎಂಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಬೆಂಗಳೂರು[ಸೆ.11]: ಇಡಿ ಕುಣಿಕೆಯಲ್ಲಿ ಸಿಲುಕಿರುವ ಡಿಕೆ ಶಿವಕುಮಾರ್‌ರನ್ನು ಅಧಿಕಾರಿಗಳು ಬಂಧಿಸಿದ್ದು, ಇದನ್ನು ಖಂಡಿಸಿ ಒಕ್ಕಲಿಗ ಸಂಘ ಬೆಂಗಳೂರಿನಲ್ಲಿ ಇಂದು ಬುಧವಾರ ಬೃಹತ್ ರ‍್ಯಾಲಿ ನಡೆಸಿದೆ. ಬೆಂಗಳೂರು ಸೇರಿದಂತೆ ಇತರ ಜಿಲ್ಲೆಯ ಸಾವಿರಾರು ಬೆಂಬಲಿಗರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಈ ಮಧ್ಯೆ ಕೆಲ ಕಿಡಿಗೇಡಿಗಳು ಬಿಎಂಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
26:13Natural Disasters: ಭೂಕಂಪ.. ಜಲ ಪ್ರಳಯ.. ಸರ್ವನಾಶದ ಹೊಸ್ತಿಲಲ್ಲಿ ಭೂಮಂಡಲ! ವಿನಾಶದ ಮುನ್ಸೂಚನೆನಾ?