ರಮೇಶ್ ಜಾರಕಿಹೊಳಿ ಪುತ್ರ ರಾಜಕೀಯಕ್ಕೆ ಎಂಟ್ರಿ, ಅವಿರೋಧ ಆಯ್ಕೆ!

Apr 27, 2019, 1:42 PM IST

ಬೆಳಗಾವಿಯ KMFನ ನಿರ್ದೆಶಕರಾಗಿ ರಮೇಶ್ ಜಾರಕಿಹೊಳಿ ಪುತ್ರ ಅಮರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಪ್ರಿಲ್ 21 ರಂದು ಜಿಲ್ಲಾ ಹಾಲು ಒಕ್ಕೂಟದ ಚುಣಾವಣೆ ನಡೆದಿತ್ತು. ಚುಣಾವಣೆಯಲ್ಲಿ ರಮೇಶ್ ಜಾರಕಿಹೊಳಿ ಪುತ್ರ ಅಮರ ಜಾರಕಿಹೊಳಿ ಸೇರಿದಂತೆ 7 ನಿರ್ದೆಶಕರ ಅವಿರೋದ ಆಯ್ಕೆಯಾಗಿದೆ. ಇನ್ನು ಉಳಿದ ಏಳು ಸ್ಥಾನಗಳಿಗೆ ಎಪ್ರಿಲ್ 28 ರಂದು‌ ಚುಣಾವಣೆ ನಡೆಯಲಿದೆ. ರಮೇಶ್ ಜಾರಕಿಹೊಳಿ ಪುತ್ರ ಅಮರ ಜಾರಕಿಹೊಳಿ ಕೆ ಎಮ್ ಎಪ್ ಗೆ ಆಯ್ಕೆ ಆಗುವ ಮುಖಾಂತರ ರಾಜಕೀಯಕ್ಕೆ ಪ್ರವೇಶ ಮಾಡಿದ್ದಾರೆ.