‘ಆಸೆ ಈಡೇರಿದೆ' ಮಂತ್ರಿಸ್ಥಾನ ತ್ಯಾಗಕ್ಕೆ ಸಿದ್ಧ ಎಂದ ಕಾಂಗ್ರೆಸ್ ಸಚಿವ!

May 30, 2019, 1:41 PM IST

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರಲ್ಲಿ ಸರಣಿ ಸಭೆಗಳು ನಡಯುತ್ತಿವೆ. ಯಾರನ್ನು ಸೇರಿಸಬೇಕು? ಯಾರನ್ನು ಕೈಬಿಡಬೇಕು ಎಂಬುವುದರ ಬಗ್ಗೆ ಭಾರೀ ಚರ್ಚೆ ನಡೆಯುತ್ತಿರುವ ನಡುವೆಯೇ ತಾನು ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿಕೊಂಡಿದ್ದಾರೆ.