ನಮಗೆ ಸಚಿವ ಸ್ಥಾನ ಬೇಡವೇ ಬೇಡ; ಗೌಡ್ರ ಕುಟುಂಬದ ವಿರುದ್ಧ ತಿರುಗಿ ಬಿದ್ದ ಅತೃಪ್ತ ಶಾಸಕರು

ನಮಗೆ ಸಚಿವ ಸ್ಥಾನ ಬೇಡವೇ ಬೇಡ; ಗೌಡ್ರ ಕುಟುಂಬದ ವಿರುದ್ಧ ತಿರುಗಿ ಬಿದ್ದ ಅತೃಪ್ತ ಶಾಸಕರು

Published : Jul 07, 2019, 02:10 PM IST

ದೇವೇಗೌಡ್ರ ಕುಟುಂಬದ ವಿರುದ್ಧ ಅತೃಪ್ತ ಶಾಸಕರು ತಿರುಗಿ ಬಿದ್ದಿದ್ದಾರೆ. ಕುಮಾರಸ್ವಾಮಿ ಸರ್ಕಾರದಲ್ಲಿ ನಮಗೆ ಸಚಿವ ಸ್ಥಾನ ಬೇಡ. ಹೆಸರಿಗೆ ನಮಗೆ ಸಚಿವ ಸ್ಥಾನ ಕೊಟ್ಟು ಗೌಡರ ಕುಟುಂಬದವರೇ ಎಲ್ಲಾ ತೀರ್ಮಾನ ಮಾಡ್ತಾರೆ ಎಂದಿದ್ದಾರೆ. ಒಬ್ಬ ಗುಮಾಸ್ತನ ನೇಮಕ ಮಾಡುವ ಪವರ್ ಇರುವುದಿಲ್ಲ ಎಂದಿದ್ದಾರೆ. 

 

ದೇವೇಗೌಡ್ರ ಕುಟುಂಬದ ವಿರುದ್ಧ ಅತೃಪ್ತ ಶಾಸಕರು ತಿರುಗಿ ಬಿದ್ದಿದ್ದಾರೆ. ಕುಮಾರಸ್ವಾಮಿ ಸರ್ಕಾರದಲ್ಲಿ ನಮಗೆ ಸಚಿವ ಸ್ಥಾನ ಬೇಡ. ಹೆಸರಿಗೆ ನಮಗೆ ಸಚಿವ ಸ್ಥಾನ ಕೊಟ್ಟು ಗೌಡರ ಕುಟುಂಬದವರೇ ಎಲ್ಲಾ ತೀರ್ಮಾನ ಮಾಡ್ತಾರೆ ಎಂದಿದ್ದಾರೆ. ಒಬ್ಬ ಗುಮಾಸ್ತನ ನೇಮಕ ಮಾಡುವ ಪವರ್ ಇರುವುದಿಲ್ಲ ಎಂದಿದ್ದಾರೆ. 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!