ನಮಗೆ ಸಚಿವ ಸ್ಥಾನ ಬೇಡವೇ ಬೇಡ; ಗೌಡ್ರ ಕುಟುಂಬದ ವಿರುದ್ಧ ತಿರುಗಿ ಬಿದ್ದ ಅತೃಪ್ತ ಶಾಸಕರು

ನಮಗೆ ಸಚಿವ ಸ್ಥಾನ ಬೇಡವೇ ಬೇಡ; ಗೌಡ್ರ ಕುಟುಂಬದ ವಿರುದ್ಧ ತಿರುಗಿ ಬಿದ್ದ ಅತೃಪ್ತ ಶಾಸಕರು

Published : Jul 07, 2019, 02:10 PM IST

ದೇವೇಗೌಡ್ರ ಕುಟುಂಬದ ವಿರುದ್ಧ ಅತೃಪ್ತ ಶಾಸಕರು ತಿರುಗಿ ಬಿದ್ದಿದ್ದಾರೆ. ಕುಮಾರಸ್ವಾಮಿ ಸರ್ಕಾರದಲ್ಲಿ ನಮಗೆ ಸಚಿವ ಸ್ಥಾನ ಬೇಡ. ಹೆಸರಿಗೆ ನಮಗೆ ಸಚಿವ ಸ್ಥಾನ ಕೊಟ್ಟು ಗೌಡರ ಕುಟುಂಬದವರೇ ಎಲ್ಲಾ ತೀರ್ಮಾನ ಮಾಡ್ತಾರೆ ಎಂದಿದ್ದಾರೆ. ಒಬ್ಬ ಗುಮಾಸ್ತನ ನೇಮಕ ಮಾಡುವ ಪವರ್ ಇರುವುದಿಲ್ಲ ಎಂದಿದ್ದಾರೆ. 

 

ದೇವೇಗೌಡ್ರ ಕುಟುಂಬದ ವಿರುದ್ಧ ಅತೃಪ್ತ ಶಾಸಕರು ತಿರುಗಿ ಬಿದ್ದಿದ್ದಾರೆ. ಕುಮಾರಸ್ವಾಮಿ ಸರ್ಕಾರದಲ್ಲಿ ನಮಗೆ ಸಚಿವ ಸ್ಥಾನ ಬೇಡ. ಹೆಸರಿಗೆ ನಮಗೆ ಸಚಿವ ಸ್ಥಾನ ಕೊಟ್ಟು ಗೌಡರ ಕುಟುಂಬದವರೇ ಎಲ್ಲಾ ತೀರ್ಮಾನ ಮಾಡ್ತಾರೆ ಎಂದಿದ್ದಾರೆ. ಒಬ್ಬ ಗುಮಾಸ್ತನ ನೇಮಕ ಮಾಡುವ ಪವರ್ ಇರುವುದಿಲ್ಲ ಎಂದಿದ್ದಾರೆ. 

24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!