MP Renukacharya: Lakshmi Hebbalkarಗೆ ರಾಜ್ಯ ಭಾಷೆ ಮೇಲೆ ಅಭಿಮಾನ ಇಲ್ಲ, ಕೇವಲ ಕುರ್ಚಿ ಅಭಿಮಾನ Suvarna News

Published : Feb 25, 2025, 07:00 PM IST

ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರ ಮೇಲೆ ಕ್ರಮ‌ ಇಲ್ಲ. ನಾವು ಪ್ರತಿಭಟನೆ ಮಾಡೋಕೆ 144 ಹಾಕುತ್ತೆ ರಾಜ್ಯದಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆಯಾಗಿದೆ. ನಾವು ಕೋರ್ಟ್ ನಿಂದ ಆರ್ಡರ್ ತಂದು ಪ್ರತಿಭಟನೆ ಮಾಡಬೇಕಾಯ್ತು. ಈ ಸರ್ಕಾರದಲ್ಲಿ ಆಡಳಿತದಲ್ಲಿ ಕಾನೂನು ಸುವ್ಯವ್ಯಸ್ಥೆ ಕುಸಿತ ಆಗಿದೆ. ಕೆಲ ಗೂಂಡಾ ಮುಸಲ್ಮಾನರು ಬ್ರದರ್ ಆಗಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣಕ್ಕೆ ಓಲೈಕೆ ರಾಜಕಾರಣ ಮಾಡ್ತಾ ಇದ್ದಾರೆ ಇವರೆಲ್ಲ ಆಡಳಿತ ಮಾಡೋಕೆ ನಾಲಾಯಕ್ ಆಗಿದ್ದಾರೆ. ಅವರು ಕೂಡಲೇ ರಾಜೀನಾಮೆ ಕೊಟ್ಟು ಹೋಗಬೇಕು ದಾವಣಗೆರೆಯಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ಆಕ್ರೋಶ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
46:01ಇರಾನ್-ಅಮೆರಿಕ ಶತ್ರುಗಳು ಅಲ್ಲ, ಯುರೋಪ್ ಅಥವಾ ನೆರೆಹೊರೆ ರಾಷ್ಟ್ರಗಳ ಮೇಲೆ ದ್ವೇಷವಿಲ್ಲ: ಇರಾನ್ ಅಧ್ಯಕ್ಷ ಪತ್ರ
48:51ಯುದ್ಧ ನಿಲ್ಲಿಸೋಕೆ ಕಾರಣ ಹುಡುಕ್ತಿದ್ದಾರಾ ಡೊನಾಲ್ಡ್ ಟ್ರಂಪ್? ಮಧ್ಯಪ್ರಾಚ್ಯ ಸಂಘರ್ಷ ಸದ್ಯಕ್ಕೆ ಮುಗಿಯೋದಿಲ್ವಾ?
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
52:21ಮುಗಿಯಲ್ವಾ ಗಲ್ಫ್ ಯುದ್ಧ? ಕೈಜೋಡಿಸದ ಮಿತ್ರರು, ಗೊಂದಲದಲ್ಲಿ ಟ್ರಂಪ್! ತೈಲಬೆಲೆಯೇರಿಕೆ, ಮಾರುಕಟ್ಟೆಯಲ್ಲಿ ಕಂಪನ!