ಮಂಡ್ಯದ ಸಂತೆಯಲ್ಲಿ ಸಿಗುತ್ತೆ ರೇವಣ್ಣ ಹೆಸರಿನ ನಿಂಬೆಹಣ್ಣು!

ಮಂಡ್ಯದ ಸಂತೆಯಲ್ಲಿ ಸಿಗುತ್ತೆ ರೇವಣ್ಣ ಹೆಸರಿನ ನಿಂಬೆಹಣ್ಣು!

Published : Apr 06, 2019, 03:55 PM IST

ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ಯುಗಾದಿ ಹಬ್ಬದ ಸಂತೆಯಲ್ಲಿ ನಿಂಬೆಹಣ್ಣು ವ್ಯಾಪಾರಿ ಸಚಿವ ಎಚ್‌ಡಿ.ರೇವಣ್ಣ ಹೆಸರಲ್ಲಿ ವ್ಯಾಪಾರ ಮಾಡಿದ್ದಾರೆ. 

ಬನ್ರೀ, ತಕ್ಕಳ್ರೀ ನಾಟಿ ನಿಂಬೆಹಣ್ಣು, ರೇವಣ್ಣನ್ ನಿಂಬೆಹಣ್ಣು ಎಂದು ಸಂತೆಯಲ್ಲಿ ಕೂಗಿ ಕರೆಯುತ್ತಿದ್ದರು. ರೇವಣ್ಣನ ನಿಂಬೆಹಣ್ಣು ಹತ್ತು ರೂಪಾಯಿಗೆ ಮೂರು, ನಾಲ್ಕು ಎಂದು ಹೇಳುತ್ತಿದ್ದುದು ವ್ಯಂಗ್ಯ ಮಾಡಿದಂತಿತ್ತು. ಈ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ಯುಗಾದಿ ಹಬ್ಬದ ಸಂತೆಯಲ್ಲಿ ನಿಂಬೆಹಣ್ಣು ವ್ಯಾಪಾರಿ ಸಚಿವ ಎಚ್‌ಡಿ.ರೇವಣ್ಣ ಹೆಸರಲ್ಲಿ ವ್ಯಾಪಾರ ಮಾಡಿದ್ದಾರೆ. 

ಬನ್ರೀ, ತಕ್ಕಳ್ರೀ ನಾಟಿ ನಿಂಬೆಹಣ್ಣು, ರೇವಣ್ಣನ್ ನಿಂಬೆಹಣ್ಣು ಎಂದು ಸಂತೆಯಲ್ಲಿ ಕೂಗಿ ಕರೆಯುತ್ತಿದ್ದರು. ರೇವಣ್ಣನ ನಿಂಬೆಹಣ್ಣು ಹತ್ತು ರೂಪಾಯಿಗೆ ಮೂರು, ನಾಲ್ಕು ಎಂದು ಹೇಳುತ್ತಿದ್ದುದು ವ್ಯಂಗ್ಯ ಮಾಡಿದಂತಿತ್ತು. ಈ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!