ಮಂಡ್ಯದ ಸಂತೆಯಲ್ಲಿ ಸಿಗುತ್ತೆ ರೇವಣ್ಣ ಹೆಸರಿನ ನಿಂಬೆಹಣ್ಣು!

ಮಂಡ್ಯದ ಸಂತೆಯಲ್ಲಿ ಸಿಗುತ್ತೆ ರೇವಣ್ಣ ಹೆಸರಿನ ನಿಂಬೆಹಣ್ಣು!

Published : Apr 06, 2019, 03:55 PM IST

ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ಯುಗಾದಿ ಹಬ್ಬದ ಸಂತೆಯಲ್ಲಿ ನಿಂಬೆಹಣ್ಣು ವ್ಯಾಪಾರಿ ಸಚಿವ ಎಚ್‌ಡಿ.ರೇವಣ್ಣ ಹೆಸರಲ್ಲಿ ವ್ಯಾಪಾರ ಮಾಡಿದ್ದಾರೆ. 

ಬನ್ರೀ, ತಕ್ಕಳ್ರೀ ನಾಟಿ ನಿಂಬೆಹಣ್ಣು, ರೇವಣ್ಣನ್ ನಿಂಬೆಹಣ್ಣು ಎಂದು ಸಂತೆಯಲ್ಲಿ ಕೂಗಿ ಕರೆಯುತ್ತಿದ್ದರು. ರೇವಣ್ಣನ ನಿಂಬೆಹಣ್ಣು ಹತ್ತು ರೂಪಾಯಿಗೆ ಮೂರು, ನಾಲ್ಕು ಎಂದು ಹೇಳುತ್ತಿದ್ದುದು ವ್ಯಂಗ್ಯ ಮಾಡಿದಂತಿತ್ತು. ಈ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ಯುಗಾದಿ ಹಬ್ಬದ ಸಂತೆಯಲ್ಲಿ ನಿಂಬೆಹಣ್ಣು ವ್ಯಾಪಾರಿ ಸಚಿವ ಎಚ್‌ಡಿ.ರೇವಣ್ಣ ಹೆಸರಲ್ಲಿ ವ್ಯಾಪಾರ ಮಾಡಿದ್ದಾರೆ. 

ಬನ್ರೀ, ತಕ್ಕಳ್ರೀ ನಾಟಿ ನಿಂಬೆಹಣ್ಣು, ರೇವಣ್ಣನ್ ನಿಂಬೆಹಣ್ಣು ಎಂದು ಸಂತೆಯಲ್ಲಿ ಕೂಗಿ ಕರೆಯುತ್ತಿದ್ದರು. ರೇವಣ್ಣನ ನಿಂಬೆಹಣ್ಣು ಹತ್ತು ರೂಪಾಯಿಗೆ ಮೂರು, ನಾಲ್ಕು ಎಂದು ಹೇಳುತ್ತಿದ್ದುದು ವ್ಯಂಗ್ಯ ಮಾಡಿದಂತಿತ್ತು. ಈ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!