ಮಂಡ್ಯದ ಸಂತೆಯಲ್ಲಿ ಸಿಗುತ್ತೆ ರೇವಣ್ಣ ಹೆಸರಿನ ನಿಂಬೆಹಣ್ಣು!

ಮಂಡ್ಯದ ಸಂತೆಯಲ್ಲಿ ಸಿಗುತ್ತೆ ರೇವಣ್ಣ ಹೆಸರಿನ ನಿಂಬೆಹಣ್ಣು!

Published : Apr 06, 2019, 03:55 PM IST

ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ಯುಗಾದಿ ಹಬ್ಬದ ಸಂತೆಯಲ್ಲಿ ನಿಂಬೆಹಣ್ಣು ವ್ಯಾಪಾರಿ ಸಚಿವ ಎಚ್‌ಡಿ.ರೇವಣ್ಣ ಹೆಸರಲ್ಲಿ ವ್ಯಾಪಾರ ಮಾಡಿದ್ದಾರೆ. 

ಬನ್ರೀ, ತಕ್ಕಳ್ರೀ ನಾಟಿ ನಿಂಬೆಹಣ್ಣು, ರೇವಣ್ಣನ್ ನಿಂಬೆಹಣ್ಣು ಎಂದು ಸಂತೆಯಲ್ಲಿ ಕೂಗಿ ಕರೆಯುತ್ತಿದ್ದರು. ರೇವಣ್ಣನ ನಿಂಬೆಹಣ್ಣು ಹತ್ತು ರೂಪಾಯಿಗೆ ಮೂರು, ನಾಲ್ಕು ಎಂದು ಹೇಳುತ್ತಿದ್ದುದು ವ್ಯಂಗ್ಯ ಮಾಡಿದಂತಿತ್ತು. ಈ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ಯುಗಾದಿ ಹಬ್ಬದ ಸಂತೆಯಲ್ಲಿ ನಿಂಬೆಹಣ್ಣು ವ್ಯಾಪಾರಿ ಸಚಿವ ಎಚ್‌ಡಿ.ರೇವಣ್ಣ ಹೆಸರಲ್ಲಿ ವ್ಯಾಪಾರ ಮಾಡಿದ್ದಾರೆ. 

ಬನ್ರೀ, ತಕ್ಕಳ್ರೀ ನಾಟಿ ನಿಂಬೆಹಣ್ಣು, ರೇವಣ್ಣನ್ ನಿಂಬೆಹಣ್ಣು ಎಂದು ಸಂತೆಯಲ್ಲಿ ಕೂಗಿ ಕರೆಯುತ್ತಿದ್ದರು. ರೇವಣ್ಣನ ನಿಂಬೆಹಣ್ಣು ಹತ್ತು ರೂಪಾಯಿಗೆ ಮೂರು, ನಾಲ್ಕು ಎಂದು ಹೇಳುತ್ತಿದ್ದುದು ವ್ಯಂಗ್ಯ ಮಾಡಿದಂತಿತ್ತು. ಈ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದ್ದು  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!