ಕಾಂತಾರ ನಟ ರಿಷಬ್ ಶೆಟ್ಟಿಗೆ ಶತ್ರುಕಾಟ । Rishab Shetty । Panjurli

Published : Apr 07, 2025, 02:00 PM IST

ರಿಷಬ್ ಶೆಟ್ಟಿಗೆ ಪಂಜುರ್ಲಿ ದೈವದ ಎಚ್ಚರಿಕೆ: 'ಶತ್ರುಗಳಿಂದ ನಿನ್ನ ಸಂಸಾರ ಹಾಳು ಮಾಡಲು ಯತ್ನ'! ಕಾಂತಾರ ನಟ ರಿಷಬ್ ಶೆಟ್ಟಿಗೆ ಪಂಜುರ್ಲಿ ದೈವದಿಂದ ಎಚ್ಚರಿಕೆ ನೀಡಲಾಗಿದೆ. ಜಗತ್ತಿನಲ್ಲಿ ಶತ್ರುಗಳಿದ್ದು, ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ ಎಂದು ದೈವವು ಹೇಳಿದೆ. ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನನಗೆ ಸೇವೆ ನೀಡುವ ಹರಕೆ ಹೇಳಿಕೋ, ಐದು ತಿಂಗಳ ಗಡುವಲ್ಲಿ ಒಳ್ಳೆದು ಮಾಡುತ್ತೇನೆ' ಎಂದು ಪಂಜುರ್ಲಿ ದೈವದಿಂದ ಕಾಂತಾರ ಸಿನಿಮಾ ನಟ ರಿಷನ್ ಶೆಟ್ಟಿಗೆ ಎಚ್ಚರಿಕೆಯನ್ನು ನೀಡಿದೆ.

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
Read more