ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ! Rishab Shettyಗೆ ಪಂಜುರ್ಲಿ ದೈವದ ಎಚ್ಚರಿಕೆ

Published : Apr 07, 2025, 02:00 PM IST

ರಿಷಬ್ ಶೆಟ್ಟಿಗೆ ಪಂಜುರ್ಲಿ ದೈವದ ಎಚ್ಚರಿಕೆ: 'ಶತ್ರುಗಳಿಂದ ನಿನ್ನ ಸಂಸಾರ ಹಾಳು ಮಾಡಲು ಯತ್ನ'! ಕಾಂತಾರ ನಟ ರಿಷಬ್ ಶೆಟ್ಟಿಗೆ ಪಂಜುರ್ಲಿ ದೈವದಿಂದ ಎಚ್ಚರಿಕೆ ನೀಡಲಾಗಿದೆ. ಜಗತ್ತಿನಲ್ಲಿ ಶತ್ರುಗಳಿದ್ದು, ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ ಎಂದು ದೈವವು ಹೇಳಿದೆ. ಜಗತ್ತಿನೆಲ್ಲೆಡೆ ನಿನಗೆ ದುಶ್ಮನ್ ಗಳಿದ್ದಾರೆ, ನಿನ್ನ ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನನಗೆ ಸೇವೆ ನೀಡುವ ಹರಕೆ ಹೇಳಿಕೋ, ಐದು ತಿಂಗಳ ಗಡುವಲ್ಲಿ ಒಳ್ಳೆದು ಮಾಡುತ್ತೇನೆ' ಎಂದು ಪಂಜುರ್ಲಿ ದೈವದಿಂದ ಕಾಂತಾರ ಸಿನಿಮಾ ನಟ ರಿಷನ್ ಶೆಟ್ಟಿಗೆ ಎಚ್ಚರಿಕೆಯನ್ನು ನೀಡಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
Read more