ಹಾಡಹಗಲೇ ಬೆಂಗಳೂರಲ್ಲಿ ಮರ್ಡರ್, ಬೀದಿ ಹೆಣವಾದ ರೌಡಿ ಲಕ್ಷ್ಮಣ

Mar 7, 2019, 9:35 PM IST

ರೌಡಿ ಶೀಟರ್ ಲಕ್ಷ್ಮಣ ನನ್ನು ಹಾಡಹಗಲೇ ಹತ್ಯೆ ಮಾಡಲಾಗಿದೆ. ಇಸ್ಕಾನ್ ಸಮೀಪದ ರನೈಜಾನ್ ಅಪಾರ್ಟ್ ಮೆಂಟ್ ಬಳಿ ಕಾರಿನಲ್ಲಿ ಹೋಗುತ್ತಿದ್ದ ಲಕ್ಷ್ಮಣನನ್ನು  ದುಷ್ಕರ್ಮಿಗಳು ಅಡ್ಡಗಟ್ಟಿ ಕಣ್ಣಿಗೆ ಕಾರದ ಪುಡಿ ಎರಚಿ ಮಚ್ಚು ಲಾಂಗ್‌ಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಹಳೆಯ ದ್ವೇಷವೇ ಕೊಲೆಗೆ ಕಾರಣ ಎನ್ನಲಾಗಿದೆ.