ಕಾವೇರಿ ಕೂಗು ; ಸುವರ್ಣ ನ್ಯೂಸ್ ಜೊತೆ ಸದ್ಗುರು ಮಾತುಕತೆ

ಕಾವೇರಿ ಕೂಗು ; ಸುವರ್ಣ ನ್ಯೂಸ್ ಜೊತೆ ಸದ್ಗುರು ಮಾತುಕತೆ

Published : Sep 08, 2019, 12:09 PM IST

ಜಗದ್ವಿಖ್ಯಾತ ಚಿಂತಕ, ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್‌  ‘ಕಾವೇರಿ ಕೂಗು’ ಎಂಬ ವಿಶಿಷ್ಟ ಆಂದೋಲನವನ್ನು ಹುಟ್ಟು ಹಾಕಿದ್ದಾರೆ.  ಇದು ಕಾವೇರಿ ಕೂಗು ಮಾತ್ರವಲ್ಲ. ಇದು ಎಲ್ಲ ನದಿಗಳ ಕೂಗು ಹೌದು. ನದಿ ನೀರಿಗಾಗಿ ರೈತರ ಕೂಗೂ ಹೌದು. ಕುಡಿವ ನೀರಿಗಾಗಿ ಪಟ್ಟಣದ ಜನರ ಕೂಗು ಹೌದು. ಬೆಳೆದ ಬೆಳೆಗೆ ಬೆಲೆಯಿಲ್ಲದೇ ಕಂಗಾಲಾಗಿರುವ ರೈತರ ದಯನೀಯ ಕೂಗೂ ಹೌದು. ದೇಶಾದ್ಯಂತ ನದಿಗಳು ಬತ್ತುತ್ತಿವೆ. ಕಾವೇರಿ ನದಿಯಂತೂ ವರ್ಷದ ಆರು ತಿಂಗಳು ಒಣಗಿ ಸಮುದ್ರವನ್ನೇ ಸೇರುವುದಿಲ್ಲ. ಈ ನದಿ ನೀರಿಗಾಗಿ ರಾಜ್ಯ ರಾಜ್ಯಗಳ ನಡುವೆ ಕದನಗಳಾಗುತ್ತಿವೆ. ಕುಡಿಯುವ ನೀರಿಗಾಗಿ ಹಾಹಾಕಾರವೆದ್ದಿದೆ. ಈ ಬಗ್ಗೆ ಜಗ್ಗಿ ವಾಸುದೇವ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿ ಸದ್ಗುರು - ಸುವರ್ಣ ನ್ಯೂಸ್ ಮಾತುಕತೆ. 

ಜಗದ್ವಿಖ್ಯಾತ ಚಿಂತಕ, ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್‌  ‘ಕಾವೇರಿ ಕೂಗು’ ಎಂಬ ವಿಶಿಷ್ಟ ಆಂದೋಲನವನ್ನು ಹುಟ್ಟು ಹಾಕಿದ್ದಾರೆ.  ಇದು ಕಾವೇರಿ ಕೂಗು ಮಾತ್ರವಲ್ಲ. ಇದು ಎಲ್ಲ ನದಿಗಳ ಕೂಗು ಹೌದು. ನದಿ ನೀರಿಗಾಗಿ ರೈತರ ಕೂಗೂ ಹೌದು. ಕುಡಿವ ನೀರಿಗಾಗಿ ಪಟ್ಟಣದ ಜನರ ಕೂಗು ಹೌದು. ಬೆಳೆದ ಬೆಳೆಗೆ ಬೆಲೆಯಿಲ್ಲದೇ ಕಂಗಾಲಾಗಿರುವ ರೈತರ ದಯನೀಯ ಕೂಗೂ ಹೌದು. ದೇಶಾದ್ಯಂತ ನದಿಗಳು ಬತ್ತುತ್ತಿವೆ. ಕಾವೇರಿ ನದಿಯಂತೂ ವರ್ಷದ ಆರು ತಿಂಗಳು ಒಣಗಿ ಸಮುದ್ರವನ್ನೇ ಸೇರುವುದಿಲ್ಲ. ಈ ನದಿ ನೀರಿಗಾಗಿ ರಾಜ್ಯ ರಾಜ್ಯಗಳ ನಡುವೆ ಕದನಗಳಾಗುತ್ತಿವೆ. ಕುಡಿಯುವ ನೀರಿಗಾಗಿ ಹಾಹಾಕಾರವೆದ್ದಿದೆ. ಈ ಬಗ್ಗೆ ಜಗ್ಗಿ ವಾಸುದೇವ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿ ಸದ್ಗುರು - ಸುವರ್ಣ ನ್ಯೂಸ್ ಮಾತುಕತೆ. 

23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:45DK Shivakumar: ಜ್ಯೋತಿಷಿ ಹೇಳಿದ್ದ ಭವಿಷ್ಯ; ಮನಮೆಚ್ಚಿದ ಮಡದಿಯಾಗಿ DKS ಬಾಳಿಗೆ ಬಂದಿದ್ದು ಹೇಗೆ ಉಷಾ?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!