ಕಾವೇರಿ ಕೂಗು ; ಸುವರ್ಣ ನ್ಯೂಸ್ ಜೊತೆ ಸದ್ಗುರು ಮಾತುಕತೆ

ಕಾವೇರಿ ಕೂಗು ; ಸುವರ್ಣ ನ್ಯೂಸ್ ಜೊತೆ ಸದ್ಗುರು ಮಾತುಕತೆ

Published : Sep 08, 2019, 12:09 PM IST

ಜಗದ್ವಿಖ್ಯಾತ ಚಿಂತಕ, ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್‌  ‘ಕಾವೇರಿ ಕೂಗು’ ಎಂಬ ವಿಶಿಷ್ಟ ಆಂದೋಲನವನ್ನು ಹುಟ್ಟು ಹಾಕಿದ್ದಾರೆ.  ಇದು ಕಾವೇರಿ ಕೂಗು ಮಾತ್ರವಲ್ಲ. ಇದು ಎಲ್ಲ ನದಿಗಳ ಕೂಗು ಹೌದು. ನದಿ ನೀರಿಗಾಗಿ ರೈತರ ಕೂಗೂ ಹೌದು. ಕುಡಿವ ನೀರಿಗಾಗಿ ಪಟ್ಟಣದ ಜನರ ಕೂಗು ಹೌದು. ಬೆಳೆದ ಬೆಳೆಗೆ ಬೆಲೆಯಿಲ್ಲದೇ ಕಂಗಾಲಾಗಿರುವ ರೈತರ ದಯನೀಯ ಕೂಗೂ ಹೌದು. ದೇಶಾದ್ಯಂತ ನದಿಗಳು ಬತ್ತುತ್ತಿವೆ. ಕಾವೇರಿ ನದಿಯಂತೂ ವರ್ಷದ ಆರು ತಿಂಗಳು ಒಣಗಿ ಸಮುದ್ರವನ್ನೇ ಸೇರುವುದಿಲ್ಲ. ಈ ನದಿ ನೀರಿಗಾಗಿ ರಾಜ್ಯ ರಾಜ್ಯಗಳ ನಡುವೆ ಕದನಗಳಾಗುತ್ತಿವೆ. ಕುಡಿಯುವ ನೀರಿಗಾಗಿ ಹಾಹಾಕಾರವೆದ್ದಿದೆ. ಈ ಬಗ್ಗೆ ಜಗ್ಗಿ ವಾಸುದೇವ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿ ಸದ್ಗುರು - ಸುವರ್ಣ ನ್ಯೂಸ್ ಮಾತುಕತೆ. 

ಜಗದ್ವಿಖ್ಯಾತ ಚಿಂತಕ, ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್‌  ‘ಕಾವೇರಿ ಕೂಗು’ ಎಂಬ ವಿಶಿಷ್ಟ ಆಂದೋಲನವನ್ನು ಹುಟ್ಟು ಹಾಕಿದ್ದಾರೆ.  ಇದು ಕಾವೇರಿ ಕೂಗು ಮಾತ್ರವಲ್ಲ. ಇದು ಎಲ್ಲ ನದಿಗಳ ಕೂಗು ಹೌದು. ನದಿ ನೀರಿಗಾಗಿ ರೈತರ ಕೂಗೂ ಹೌದು. ಕುಡಿವ ನೀರಿಗಾಗಿ ಪಟ್ಟಣದ ಜನರ ಕೂಗು ಹೌದು. ಬೆಳೆದ ಬೆಳೆಗೆ ಬೆಲೆಯಿಲ್ಲದೇ ಕಂಗಾಲಾಗಿರುವ ರೈತರ ದಯನೀಯ ಕೂಗೂ ಹೌದು. ದೇಶಾದ್ಯಂತ ನದಿಗಳು ಬತ್ತುತ್ತಿವೆ. ಕಾವೇರಿ ನದಿಯಂತೂ ವರ್ಷದ ಆರು ತಿಂಗಳು ಒಣಗಿ ಸಮುದ್ರವನ್ನೇ ಸೇರುವುದಿಲ್ಲ. ಈ ನದಿ ನೀರಿಗಾಗಿ ರಾಜ್ಯ ರಾಜ್ಯಗಳ ನಡುವೆ ಕದನಗಳಾಗುತ್ತಿವೆ. ಕುಡಿಯುವ ನೀರಿಗಾಗಿ ಹಾಹಾಕಾರವೆದ್ದಿದೆ. ಈ ಬಗ್ಗೆ ಜಗ್ಗಿ ವಾಸುದೇವ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿ ಸದ್ಗುರು - ಸುವರ್ಣ ನ್ಯೂಸ್ ಮಾತುಕತೆ. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!