ಕಾವೇರಿ ಕೂಗು ; ಸುವರ್ಣ ನ್ಯೂಸ್ ಜೊತೆ ಸದ್ಗುರು ಮಾತುಕತೆ

ಕಾವೇರಿ ಕೂಗು ; ಸುವರ್ಣ ನ್ಯೂಸ್ ಜೊತೆ ಸದ್ಗುರು ಮಾತುಕತೆ

Published : Sep 08, 2019, 12:09 PM IST

ಜಗದ್ವಿಖ್ಯಾತ ಚಿಂತಕ, ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್‌  ‘ಕಾವೇರಿ ಕೂಗು’ ಎಂಬ ವಿಶಿಷ್ಟ ಆಂದೋಲನವನ್ನು ಹುಟ್ಟು ಹಾಕಿದ್ದಾರೆ.  ಇದು ಕಾವೇರಿ ಕೂಗು ಮಾತ್ರವಲ್ಲ. ಇದು ಎಲ್ಲ ನದಿಗಳ ಕೂಗು ಹೌದು. ನದಿ ನೀರಿಗಾಗಿ ರೈತರ ಕೂಗೂ ಹೌದು. ಕುಡಿವ ನೀರಿಗಾಗಿ ಪಟ್ಟಣದ ಜನರ ಕೂಗು ಹೌದು. ಬೆಳೆದ ಬೆಳೆಗೆ ಬೆಲೆಯಿಲ್ಲದೇ ಕಂಗಾಲಾಗಿರುವ ರೈತರ ದಯನೀಯ ಕೂಗೂ ಹೌದು. ದೇಶಾದ್ಯಂತ ನದಿಗಳು ಬತ್ತುತ್ತಿವೆ. ಕಾವೇರಿ ನದಿಯಂತೂ ವರ್ಷದ ಆರು ತಿಂಗಳು ಒಣಗಿ ಸಮುದ್ರವನ್ನೇ ಸೇರುವುದಿಲ್ಲ. ಈ ನದಿ ನೀರಿಗಾಗಿ ರಾಜ್ಯ ರಾಜ್ಯಗಳ ನಡುವೆ ಕದನಗಳಾಗುತ್ತಿವೆ. ಕುಡಿಯುವ ನೀರಿಗಾಗಿ ಹಾಹಾಕಾರವೆದ್ದಿದೆ. ಈ ಬಗ್ಗೆ ಜಗ್ಗಿ ವಾಸುದೇವ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿ ಸದ್ಗುರು - ಸುವರ್ಣ ನ್ಯೂಸ್ ಮಾತುಕತೆ. 

ಜಗದ್ವಿಖ್ಯಾತ ಚಿಂತಕ, ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್‌  ‘ಕಾವೇರಿ ಕೂಗು’ ಎಂಬ ವಿಶಿಷ್ಟ ಆಂದೋಲನವನ್ನು ಹುಟ್ಟು ಹಾಕಿದ್ದಾರೆ.  ಇದು ಕಾವೇರಿ ಕೂಗು ಮಾತ್ರವಲ್ಲ. ಇದು ಎಲ್ಲ ನದಿಗಳ ಕೂಗು ಹೌದು. ನದಿ ನೀರಿಗಾಗಿ ರೈತರ ಕೂಗೂ ಹೌದು. ಕುಡಿವ ನೀರಿಗಾಗಿ ಪಟ್ಟಣದ ಜನರ ಕೂಗು ಹೌದು. ಬೆಳೆದ ಬೆಳೆಗೆ ಬೆಲೆಯಿಲ್ಲದೇ ಕಂಗಾಲಾಗಿರುವ ರೈತರ ದಯನೀಯ ಕೂಗೂ ಹೌದು. ದೇಶಾದ್ಯಂತ ನದಿಗಳು ಬತ್ತುತ್ತಿವೆ. ಕಾವೇರಿ ನದಿಯಂತೂ ವರ್ಷದ ಆರು ತಿಂಗಳು ಒಣಗಿ ಸಮುದ್ರವನ್ನೇ ಸೇರುವುದಿಲ್ಲ. ಈ ನದಿ ನೀರಿಗಾಗಿ ರಾಜ್ಯ ರಾಜ್ಯಗಳ ನಡುವೆ ಕದನಗಳಾಗುತ್ತಿವೆ. ಕುಡಿಯುವ ನೀರಿಗಾಗಿ ಹಾಹಾಕಾರವೆದ್ದಿದೆ. ಈ ಬಗ್ಗೆ ಜಗ್ಗಿ ವಾಸುದೇವ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿ ಸದ್ಗುರು - ಸುವರ್ಣ ನ್ಯೂಸ್ ಮಾತುಕತೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?