ಕಾವೇರಿ ಕೂಗು ; ಸುವರ್ಣ ನ್ಯೂಸ್ ಜೊತೆ ಸದ್ಗುರು ಮಾತುಕತೆ

ಕಾವೇರಿ ಕೂಗು ; ಸುವರ್ಣ ನ್ಯೂಸ್ ಜೊತೆ ಸದ್ಗುರು ಮಾತುಕತೆ

Published : Sep 08, 2019, 12:09 PM IST

ಜಗದ್ವಿಖ್ಯಾತ ಚಿಂತಕ, ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್‌  ‘ಕಾವೇರಿ ಕೂಗು’ ಎಂಬ ವಿಶಿಷ್ಟ ಆಂದೋಲನವನ್ನು ಹುಟ್ಟು ಹಾಕಿದ್ದಾರೆ.  ಇದು ಕಾವೇರಿ ಕೂಗು ಮಾತ್ರವಲ್ಲ. ಇದು ಎಲ್ಲ ನದಿಗಳ ಕೂಗು ಹೌದು. ನದಿ ನೀರಿಗಾಗಿ ರೈತರ ಕೂಗೂ ಹೌದು. ಕುಡಿವ ನೀರಿಗಾಗಿ ಪಟ್ಟಣದ ಜನರ ಕೂಗು ಹೌದು. ಬೆಳೆದ ಬೆಳೆಗೆ ಬೆಲೆಯಿಲ್ಲದೇ ಕಂಗಾಲಾಗಿರುವ ರೈತರ ದಯನೀಯ ಕೂಗೂ ಹೌದು. ದೇಶಾದ್ಯಂತ ನದಿಗಳು ಬತ್ತುತ್ತಿವೆ. ಕಾವೇರಿ ನದಿಯಂತೂ ವರ್ಷದ ಆರು ತಿಂಗಳು ಒಣಗಿ ಸಮುದ್ರವನ್ನೇ ಸೇರುವುದಿಲ್ಲ. ಈ ನದಿ ನೀರಿಗಾಗಿ ರಾಜ್ಯ ರಾಜ್ಯಗಳ ನಡುವೆ ಕದನಗಳಾಗುತ್ತಿವೆ. ಕುಡಿಯುವ ನೀರಿಗಾಗಿ ಹಾಹಾಕಾರವೆದ್ದಿದೆ. ಈ ಬಗ್ಗೆ ಜಗ್ಗಿ ವಾಸುದೇವ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿ ಸದ್ಗುರು - ಸುವರ್ಣ ನ್ಯೂಸ್ ಮಾತುಕತೆ. 

ಜಗದ್ವಿಖ್ಯಾತ ಚಿಂತಕ, ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್‌  ‘ಕಾವೇರಿ ಕೂಗು’ ಎಂಬ ವಿಶಿಷ್ಟ ಆಂದೋಲನವನ್ನು ಹುಟ್ಟು ಹಾಕಿದ್ದಾರೆ.  ಇದು ಕಾವೇರಿ ಕೂಗು ಮಾತ್ರವಲ್ಲ. ಇದು ಎಲ್ಲ ನದಿಗಳ ಕೂಗು ಹೌದು. ನದಿ ನೀರಿಗಾಗಿ ರೈತರ ಕೂಗೂ ಹೌದು. ಕುಡಿವ ನೀರಿಗಾಗಿ ಪಟ್ಟಣದ ಜನರ ಕೂಗು ಹೌದು. ಬೆಳೆದ ಬೆಳೆಗೆ ಬೆಲೆಯಿಲ್ಲದೇ ಕಂಗಾಲಾಗಿರುವ ರೈತರ ದಯನೀಯ ಕೂಗೂ ಹೌದು. ದೇಶಾದ್ಯಂತ ನದಿಗಳು ಬತ್ತುತ್ತಿವೆ. ಕಾವೇರಿ ನದಿಯಂತೂ ವರ್ಷದ ಆರು ತಿಂಗಳು ಒಣಗಿ ಸಮುದ್ರವನ್ನೇ ಸೇರುವುದಿಲ್ಲ. ಈ ನದಿ ನೀರಿಗಾಗಿ ರಾಜ್ಯ ರಾಜ್ಯಗಳ ನಡುವೆ ಕದನಗಳಾಗುತ್ತಿವೆ. ಕುಡಿಯುವ ನೀರಿಗಾಗಿ ಹಾಹಾಕಾರವೆದ್ದಿದೆ. ಈ ಬಗ್ಗೆ ಜಗ್ಗಿ ವಾಸುದೇವ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿ ಸದ್ಗುರು - ಸುವರ್ಣ ನ್ಯೂಸ್ ಮಾತುಕತೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?