ಕಾವೇರಿ ಕೂಗು ; ಸುವರ್ಣ ನ್ಯೂಸ್ ಜೊತೆ ಸದ್ಗುರು ಮಾತುಕತೆ

ಕಾವೇರಿ ಕೂಗು ; ಸುವರ್ಣ ನ್ಯೂಸ್ ಜೊತೆ ಸದ್ಗುರು ಮಾತುಕತೆ

Published : Sep 08, 2019, 12:09 PM IST

ಜಗದ್ವಿಖ್ಯಾತ ಚಿಂತಕ, ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್‌  ‘ಕಾವೇರಿ ಕೂಗು’ ಎಂಬ ವಿಶಿಷ್ಟ ಆಂದೋಲನವನ್ನು ಹುಟ್ಟು ಹಾಕಿದ್ದಾರೆ.  ಇದು ಕಾವೇರಿ ಕೂಗು ಮಾತ್ರವಲ್ಲ. ಇದು ಎಲ್ಲ ನದಿಗಳ ಕೂಗು ಹೌದು. ನದಿ ನೀರಿಗಾಗಿ ರೈತರ ಕೂಗೂ ಹೌದು. ಕುಡಿವ ನೀರಿಗಾಗಿ ಪಟ್ಟಣದ ಜನರ ಕೂಗು ಹೌದು. ಬೆಳೆದ ಬೆಳೆಗೆ ಬೆಲೆಯಿಲ್ಲದೇ ಕಂಗಾಲಾಗಿರುವ ರೈತರ ದಯನೀಯ ಕೂಗೂ ಹೌದು. ದೇಶಾದ್ಯಂತ ನದಿಗಳು ಬತ್ತುತ್ತಿವೆ. ಕಾವೇರಿ ನದಿಯಂತೂ ವರ್ಷದ ಆರು ತಿಂಗಳು ಒಣಗಿ ಸಮುದ್ರವನ್ನೇ ಸೇರುವುದಿಲ್ಲ. ಈ ನದಿ ನೀರಿಗಾಗಿ ರಾಜ್ಯ ರಾಜ್ಯಗಳ ನಡುವೆ ಕದನಗಳಾಗುತ್ತಿವೆ. ಕುಡಿಯುವ ನೀರಿಗಾಗಿ ಹಾಹಾಕಾರವೆದ್ದಿದೆ. ಈ ಬಗ್ಗೆ ಜಗ್ಗಿ ವಾಸುದೇವ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿ ಸದ್ಗುರು - ಸುವರ್ಣ ನ್ಯೂಸ್ ಮಾತುಕತೆ. 

ಜಗದ್ವಿಖ್ಯಾತ ಚಿಂತಕ, ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್‌  ‘ಕಾವೇರಿ ಕೂಗು’ ಎಂಬ ವಿಶಿಷ್ಟ ಆಂದೋಲನವನ್ನು ಹುಟ್ಟು ಹಾಕಿದ್ದಾರೆ.  ಇದು ಕಾವೇರಿ ಕೂಗು ಮಾತ್ರವಲ್ಲ. ಇದು ಎಲ್ಲ ನದಿಗಳ ಕೂಗು ಹೌದು. ನದಿ ನೀರಿಗಾಗಿ ರೈತರ ಕೂಗೂ ಹೌದು. ಕುಡಿವ ನೀರಿಗಾಗಿ ಪಟ್ಟಣದ ಜನರ ಕೂಗು ಹೌದು. ಬೆಳೆದ ಬೆಳೆಗೆ ಬೆಲೆಯಿಲ್ಲದೇ ಕಂಗಾಲಾಗಿರುವ ರೈತರ ದಯನೀಯ ಕೂಗೂ ಹೌದು. ದೇಶಾದ್ಯಂತ ನದಿಗಳು ಬತ್ತುತ್ತಿವೆ. ಕಾವೇರಿ ನದಿಯಂತೂ ವರ್ಷದ ಆರು ತಿಂಗಳು ಒಣಗಿ ಸಮುದ್ರವನ್ನೇ ಸೇರುವುದಿಲ್ಲ. ಈ ನದಿ ನೀರಿಗಾಗಿ ರಾಜ್ಯ ರಾಜ್ಯಗಳ ನಡುವೆ ಕದನಗಳಾಗುತ್ತಿವೆ. ಕುಡಿಯುವ ನೀರಿಗಾಗಿ ಹಾಹಾಕಾರವೆದ್ದಿದೆ. ಈ ಬಗ್ಗೆ ಜಗ್ಗಿ ವಾಸುದೇವ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿ ಸದ್ಗುರು - ಸುವರ್ಣ ನ್ಯೂಸ್ ಮಾತುಕತೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?