ಕಾವೇರಿ ಕೂಗು ; ಸುವರ್ಣ ನ್ಯೂಸ್ ಜೊತೆ ಸದ್ಗುರು ಮಾತುಕತೆ

ಕಾವೇರಿ ಕೂಗು ; ಸುವರ್ಣ ನ್ಯೂಸ್ ಜೊತೆ ಸದ್ಗುರು ಮಾತುಕತೆ

Published : Sep 08, 2019, 12:09 PM IST

ಜಗದ್ವಿಖ್ಯಾತ ಚಿಂತಕ, ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್‌  ‘ಕಾವೇರಿ ಕೂಗು’ ಎಂಬ ವಿಶಿಷ್ಟ ಆಂದೋಲನವನ್ನು ಹುಟ್ಟು ಹಾಕಿದ್ದಾರೆ.  ಇದು ಕಾವೇರಿ ಕೂಗು ಮಾತ್ರವಲ್ಲ. ಇದು ಎಲ್ಲ ನದಿಗಳ ಕೂಗು ಹೌದು. ನದಿ ನೀರಿಗಾಗಿ ರೈತರ ಕೂಗೂ ಹೌದು. ಕುಡಿವ ನೀರಿಗಾಗಿ ಪಟ್ಟಣದ ಜನರ ಕೂಗು ಹೌದು. ಬೆಳೆದ ಬೆಳೆಗೆ ಬೆಲೆಯಿಲ್ಲದೇ ಕಂಗಾಲಾಗಿರುವ ರೈತರ ದಯನೀಯ ಕೂಗೂ ಹೌದು. ದೇಶಾದ್ಯಂತ ನದಿಗಳು ಬತ್ತುತ್ತಿವೆ. ಕಾವೇರಿ ನದಿಯಂತೂ ವರ್ಷದ ಆರು ತಿಂಗಳು ಒಣಗಿ ಸಮುದ್ರವನ್ನೇ ಸೇರುವುದಿಲ್ಲ. ಈ ನದಿ ನೀರಿಗಾಗಿ ರಾಜ್ಯ ರಾಜ್ಯಗಳ ನಡುವೆ ಕದನಗಳಾಗುತ್ತಿವೆ. ಕುಡಿಯುವ ನೀರಿಗಾಗಿ ಹಾಹಾಕಾರವೆದ್ದಿದೆ. ಈ ಬಗ್ಗೆ ಜಗ್ಗಿ ವಾಸುದೇವ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿ ಸದ್ಗುರು - ಸುವರ್ಣ ನ್ಯೂಸ್ ಮಾತುಕತೆ. 

ಜಗದ್ವಿಖ್ಯಾತ ಚಿಂತಕ, ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್‌  ‘ಕಾವೇರಿ ಕೂಗು’ ಎಂಬ ವಿಶಿಷ್ಟ ಆಂದೋಲನವನ್ನು ಹುಟ್ಟು ಹಾಕಿದ್ದಾರೆ.  ಇದು ಕಾವೇರಿ ಕೂಗು ಮಾತ್ರವಲ್ಲ. ಇದು ಎಲ್ಲ ನದಿಗಳ ಕೂಗು ಹೌದು. ನದಿ ನೀರಿಗಾಗಿ ರೈತರ ಕೂಗೂ ಹೌದು. ಕುಡಿವ ನೀರಿಗಾಗಿ ಪಟ್ಟಣದ ಜನರ ಕೂಗು ಹೌದು. ಬೆಳೆದ ಬೆಳೆಗೆ ಬೆಲೆಯಿಲ್ಲದೇ ಕಂಗಾಲಾಗಿರುವ ರೈತರ ದಯನೀಯ ಕೂಗೂ ಹೌದು. ದೇಶಾದ್ಯಂತ ನದಿಗಳು ಬತ್ತುತ್ತಿವೆ. ಕಾವೇರಿ ನದಿಯಂತೂ ವರ್ಷದ ಆರು ತಿಂಗಳು ಒಣಗಿ ಸಮುದ್ರವನ್ನೇ ಸೇರುವುದಿಲ್ಲ. ಈ ನದಿ ನೀರಿಗಾಗಿ ರಾಜ್ಯ ರಾಜ್ಯಗಳ ನಡುವೆ ಕದನಗಳಾಗುತ್ತಿವೆ. ಕುಡಿಯುವ ನೀರಿಗಾಗಿ ಹಾಹಾಕಾರವೆದ್ದಿದೆ. ಈ ಬಗ್ಗೆ ಜಗ್ಗಿ ವಾಸುದೇವ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿ ಸದ್ಗುರು - ಸುವರ್ಣ ನ್ಯೂಸ್ ಮಾತುಕತೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?