ಕಾವೇರಿ ಕೂಗು ; ಸುವರ್ಣ ನ್ಯೂಸ್ ಜೊತೆ ಸದ್ಗುರು ಮಾತುಕತೆ

ಕಾವೇರಿ ಕೂಗು ; ಸುವರ್ಣ ನ್ಯೂಸ್ ಜೊತೆ ಸದ್ಗುರು ಮಾತುಕತೆ

Published : Sep 08, 2019, 12:09 PM IST

ಜಗದ್ವಿಖ್ಯಾತ ಚಿಂತಕ, ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್‌  ‘ಕಾವೇರಿ ಕೂಗು’ ಎಂಬ ವಿಶಿಷ್ಟ ಆಂದೋಲನವನ್ನು ಹುಟ್ಟು ಹಾಕಿದ್ದಾರೆ.  ಇದು ಕಾವೇರಿ ಕೂಗು ಮಾತ್ರವಲ್ಲ. ಇದು ಎಲ್ಲ ನದಿಗಳ ಕೂಗು ಹೌದು. ನದಿ ನೀರಿಗಾಗಿ ರೈತರ ಕೂಗೂ ಹೌದು. ಕುಡಿವ ನೀರಿಗಾಗಿ ಪಟ್ಟಣದ ಜನರ ಕೂಗು ಹೌದು. ಬೆಳೆದ ಬೆಳೆಗೆ ಬೆಲೆಯಿಲ್ಲದೇ ಕಂಗಾಲಾಗಿರುವ ರೈತರ ದಯನೀಯ ಕೂಗೂ ಹೌದು. ದೇಶಾದ್ಯಂತ ನದಿಗಳು ಬತ್ತುತ್ತಿವೆ. ಕಾವೇರಿ ನದಿಯಂತೂ ವರ್ಷದ ಆರು ತಿಂಗಳು ಒಣಗಿ ಸಮುದ್ರವನ್ನೇ ಸೇರುವುದಿಲ್ಲ. ಈ ನದಿ ನೀರಿಗಾಗಿ ರಾಜ್ಯ ರಾಜ್ಯಗಳ ನಡುವೆ ಕದನಗಳಾಗುತ್ತಿವೆ. ಕುಡಿಯುವ ನೀರಿಗಾಗಿ ಹಾಹಾಕಾರವೆದ್ದಿದೆ. ಈ ಬಗ್ಗೆ ಜಗ್ಗಿ ವಾಸುದೇವ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿ ಸದ್ಗುರು - ಸುವರ್ಣ ನ್ಯೂಸ್ ಮಾತುಕತೆ. 

ಜಗದ್ವಿಖ್ಯಾತ ಚಿಂತಕ, ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್‌  ‘ಕಾವೇರಿ ಕೂಗು’ ಎಂಬ ವಿಶಿಷ್ಟ ಆಂದೋಲನವನ್ನು ಹುಟ್ಟು ಹಾಕಿದ್ದಾರೆ.  ಇದು ಕಾವೇರಿ ಕೂಗು ಮಾತ್ರವಲ್ಲ. ಇದು ಎಲ್ಲ ನದಿಗಳ ಕೂಗು ಹೌದು. ನದಿ ನೀರಿಗಾಗಿ ರೈತರ ಕೂಗೂ ಹೌದು. ಕುಡಿವ ನೀರಿಗಾಗಿ ಪಟ್ಟಣದ ಜನರ ಕೂಗು ಹೌದು. ಬೆಳೆದ ಬೆಳೆಗೆ ಬೆಲೆಯಿಲ್ಲದೇ ಕಂಗಾಲಾಗಿರುವ ರೈತರ ದಯನೀಯ ಕೂಗೂ ಹೌದು. ದೇಶಾದ್ಯಂತ ನದಿಗಳು ಬತ್ತುತ್ತಿವೆ. ಕಾವೇರಿ ನದಿಯಂತೂ ವರ್ಷದ ಆರು ತಿಂಗಳು ಒಣಗಿ ಸಮುದ್ರವನ್ನೇ ಸೇರುವುದಿಲ್ಲ. ಈ ನದಿ ನೀರಿಗಾಗಿ ರಾಜ್ಯ ರಾಜ್ಯಗಳ ನಡುವೆ ಕದನಗಳಾಗುತ್ತಿವೆ. ಕುಡಿಯುವ ನೀರಿಗಾಗಿ ಹಾಹಾಕಾರವೆದ್ದಿದೆ. ಈ ಬಗ್ಗೆ ಜಗ್ಗಿ ವಾಸುದೇವ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿ ಸದ್ಗುರು - ಸುವರ್ಣ ನ್ಯೂಸ್ ಮಾತುಕತೆ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!