ಸಿದ್ದರಾಮಯ್ಯ ಮಾಸ್ ಲೀಡರ್, ನಮ್ಮ ಹೋರಾಟವೇ ಬೇರೆ ಇದೆ ಎಂದ ಮಿನಿಸ್ಟರ್

ಸಿದ್ದರಾಮಯ್ಯ ಮಾಸ್ ಲೀಡರ್, ನಮ್ಮ ಹೋರಾಟವೇ ಬೇರೆ ಇದೆ ಎಂದ ಮಿನಿಸ್ಟರ್

Published : May 07, 2019, 05:54 PM ISTUpdated : May 07, 2019, 05:55 PM IST

ಸಚಿವ ಸತೀಶ್​​ ಜಾರಕಿಹೊಳಿ ಮತ್ತು ಶಾಸಕ ರಮೇಶ್​​ ಜಾರಕಿಹೊಳಿ ಸಹೋದರರ ನಡುವೆ ಸತತ ಎರಡನೇ ದಿನವೂ ವಾಕ್ಸಮರ ಮುಂದುವರಿದಿದೆ.

ಸಚಿವ ಸತೀಶ್​​ ಜಾರಕಿಹೊಳಿ ಮತ್ತು ಶಾಸಕ ರಮೇಶ್​​ ಜಾರಕಿಹೊಳಿ ಸಹೋದರರ ನಡುವೆ ಸತತ ಎರಡನೇ ದಿನವೂ ವಾಕ್ಸಮರ ಮುಂದುವರಿದಿದ್ದು, ಇಬ್ಬರು ಪರಸ್ಪರ ಏಕವಚನದಲ್ಲೇ ಆರೋಪ-ಪ್ರತ್ಯಾರೋಪಗಳಲ್ಲಿ ಮುಳುಗಿದ್ದಾರೆ. ಇದೀಗ ರಮೇಶ್ ಜಾರಕಿಹೊಳಿ ಅವರು ತಮ್ಮ ಕ್ಷೇತ್ರದಲ್ಲಿ ಒಬ್ಬರನ್ನ ಕಾಂಗ್ರೆಸ್‌ಗೆ ರಾಜೀನಾಮೆ ಕೊಡಿಸುತ್ತಿದ್ದಾರೆ. ಇದಕ್ಕೆ ಸತೀಶ್ ಜಾರಕಿಹೊಳಿ ನಮ್ಮ  ಹೋರಾಟ ಬೇರೆ ಇದೆ ಎಂದು ಹೇಳಿಕೆ ನೀಡಿದ್ದು, ಮತ್ತಷ್ಟು ಸಹೋದರರ ಸವಾಲ್ ಮುಂದುವರೆದಿದೆ.

20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?