ಸಿದ್ದರಾಮಯ್ಯ ಮಾಸ್ ಲೀಡರ್, ನಮ್ಮ ಹೋರಾಟವೇ ಬೇರೆ ಇದೆ ಎಂದ ಮಿನಿಸ್ಟರ್

ಸಿದ್ದರಾಮಯ್ಯ ಮಾಸ್ ಲೀಡರ್, ನಮ್ಮ ಹೋರಾಟವೇ ಬೇರೆ ಇದೆ ಎಂದ ಮಿನಿಸ್ಟರ್

Published : May 07, 2019, 05:54 PM ISTUpdated : May 07, 2019, 05:55 PM IST

ಸಚಿವ ಸತೀಶ್​​ ಜಾರಕಿಹೊಳಿ ಮತ್ತು ಶಾಸಕ ರಮೇಶ್​​ ಜಾರಕಿಹೊಳಿ ಸಹೋದರರ ನಡುವೆ ಸತತ ಎರಡನೇ ದಿನವೂ ವಾಕ್ಸಮರ ಮುಂದುವರಿದಿದೆ.

ಸಚಿವ ಸತೀಶ್​​ ಜಾರಕಿಹೊಳಿ ಮತ್ತು ಶಾಸಕ ರಮೇಶ್​​ ಜಾರಕಿಹೊಳಿ ಸಹೋದರರ ನಡುವೆ ಸತತ ಎರಡನೇ ದಿನವೂ ವಾಕ್ಸಮರ ಮುಂದುವರಿದಿದ್ದು, ಇಬ್ಬರು ಪರಸ್ಪರ ಏಕವಚನದಲ್ಲೇ ಆರೋಪ-ಪ್ರತ್ಯಾರೋಪಗಳಲ್ಲಿ ಮುಳುಗಿದ್ದಾರೆ. ಇದೀಗ ರಮೇಶ್ ಜಾರಕಿಹೊಳಿ ಅವರು ತಮ್ಮ ಕ್ಷೇತ್ರದಲ್ಲಿ ಒಬ್ಬರನ್ನ ಕಾಂಗ್ರೆಸ್‌ಗೆ ರಾಜೀನಾಮೆ ಕೊಡಿಸುತ್ತಿದ್ದಾರೆ. ಇದಕ್ಕೆ ಸತೀಶ್ ಜಾರಕಿಹೊಳಿ ನಮ್ಮ  ಹೋರಾಟ ಬೇರೆ ಇದೆ ಎಂದು ಹೇಳಿಕೆ ನೀಡಿದ್ದು, ಮತ್ತಷ್ಟು ಸಹೋದರರ ಸವಾಲ್ ಮುಂದುವರೆದಿದೆ.

27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
26:11ಸೋಲದ ಸಿಂಹ ಇರಾನ್, ದಿಕ್ಕು ತಪ್ಪಿದ ದೊಡ್ಡಣ್ಣನ ಸೈನ್ಯ; ರಕ್ತಸಿಕ್ತ ಇತಿಹಾಸದ ಪುಟಗಳಲ್ಲಿದೆ ಅಮೆರಿಕದ ಘೋರ ವೈಫಲ್ಯ
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!