ಸಿದ್ದರಾಮಯ್ಯ ಮಾಸ್ ಲೀಡರ್, ನಮ್ಮ ಹೋರಾಟವೇ ಬೇರೆ ಇದೆ ಎಂದ ಮಿನಿಸ್ಟರ್

ಸಿದ್ದರಾಮಯ್ಯ ಮಾಸ್ ಲೀಡರ್, ನಮ್ಮ ಹೋರಾಟವೇ ಬೇರೆ ಇದೆ ಎಂದ ಮಿನಿಸ್ಟರ್

Published : May 07, 2019, 05:54 PM ISTUpdated : May 07, 2019, 05:55 PM IST

ಸಚಿವ ಸತೀಶ್​​ ಜಾರಕಿಹೊಳಿ ಮತ್ತು ಶಾಸಕ ರಮೇಶ್​​ ಜಾರಕಿಹೊಳಿ ಸಹೋದರರ ನಡುವೆ ಸತತ ಎರಡನೇ ದಿನವೂ ವಾಕ್ಸಮರ ಮುಂದುವರಿದಿದೆ.

ಸಚಿವ ಸತೀಶ್​​ ಜಾರಕಿಹೊಳಿ ಮತ್ತು ಶಾಸಕ ರಮೇಶ್​​ ಜಾರಕಿಹೊಳಿ ಸಹೋದರರ ನಡುವೆ ಸತತ ಎರಡನೇ ದಿನವೂ ವಾಕ್ಸಮರ ಮುಂದುವರಿದಿದ್ದು, ಇಬ್ಬರು ಪರಸ್ಪರ ಏಕವಚನದಲ್ಲೇ ಆರೋಪ-ಪ್ರತ್ಯಾರೋಪಗಳಲ್ಲಿ ಮುಳುಗಿದ್ದಾರೆ. ಇದೀಗ ರಮೇಶ್ ಜಾರಕಿಹೊಳಿ ಅವರು ತಮ್ಮ ಕ್ಷೇತ್ರದಲ್ಲಿ ಒಬ್ಬರನ್ನ ಕಾಂಗ್ರೆಸ್‌ಗೆ ರಾಜೀನಾಮೆ ಕೊಡಿಸುತ್ತಿದ್ದಾರೆ. ಇದಕ್ಕೆ ಸತೀಶ್ ಜಾರಕಿಹೊಳಿ ನಮ್ಮ  ಹೋರಾಟ ಬೇರೆ ಇದೆ ಎಂದು ಹೇಳಿಕೆ ನೀಡಿದ್ದು, ಮತ್ತಷ್ಟು ಸಹೋದರರ ಸವಾಲ್ ಮುಂದುವರೆದಿದೆ.

20:33ಆಕಾಶದಲ್ಲಿ ಮಿಸೈಲ್ ಮಳೆ.. ಕತ್ತಲ ರಾತ್ರಿಯಲ್ಲಿ ಯುದ್ಧ ಬೆಳಕು..! ಇರಾನ್ ಪ್ರತೀಕಾರದ ಕ್ರೋಧಾಗ್ನಿ
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
06:35War: ಇರಾನ್‌ ದಾಳಿಗೆ ಅಮೆರಿಕಾದ ಮೂವರು ಸೈನಿಕರು ಸಾವು; ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ
18:31ಅಮೆರಿಕಾದ ಶಸ್ತ್ರಾಸ್ತ್ರ ಗೋದಾಮು ಧ್ವಂಸ, ಸಿಡಿಮದ್ದು ಫ್ಯಾಕ್ಟರಿ ಉಡೀಸ್!
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
00:54Video: ಅಮೆರಿಕಾದ ಮಿಲಿಟರಿ ನೆಲೆಯನ್ನೇ ಗುರಿಯಾಗಿಸಿಕೊಂಡು ಇರಾನ್‌ನಿಂದ ಆಕ್ರಮಣಕಾರಿ ದಾಳಿ
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?