ಸೌದಿಯ ದೀಪಾವಳಿ ಉಡುಗೊರೆ: ಮುಸ್ಲಿಂ ದೇಶಗಳ ಆಲೋಚನೆ ಬದಲಿಸುತ್ತಾ ನಿರ್ಣಯ?

ಸೌದಿಯ ದೀಪಾವಳಿ ಉಡುಗೊರೆ: ಮುಸ್ಲಿಂ ದೇಶಗಳ ಆಲೋಚನೆ ಬದಲಿಸುತ್ತಾ ನಿರ್ಣಯ?

Published : Oct 23, 2025, 08:04 PM IST

ಸೌದಿ ಅರೇಬಿಯಾವು ದೀಪಾವಳಿಯ ಸಂದರ್ಭದಲ್ಲಿ ಕಫಾಲ ವ್ಯವಸ್ಥೆಯನ್ನು ರದ್ದುಗೊಳಿಸಿ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಐತಿಹಾಸಿಕ ಸುಧಾರಣೆಯು ವಿದೇಶಿ ಕಾರ್ಮಿಕರಿಗೆ ಹೊಸ ಭರವಸೆ ನೀಡಿದ್ದು, ಈ ಬದಲಾವಣೆಯ ಹಿಂದೆ ಪ್ರಧಾನಿ ಮೋದಿಯವರ ಪಾತ್ರ ಮತ್ತು ಇದರ ಪರಿಣಾಮಗಳ ಕುರಿತು ಈ ವರದಿ ವಿವರಿಸುತ್ತದೆ.

ಇಡೀ ದೇಶವೇ ದೀಪಾವಿ ಸಂಭ್ರಮದಲ್ಲಿದೆ.. ಆ ಸಂಭ್ರಮವನ್ನ ಮತ್ತಷ್ಟು ಹೆಚ್ಚಿಸೋ ಹಾಗೆ, ದೂರದ ಸೌದಿಯಲ್ಲೊಂದು ಘಟನೆ ನಡೆದಿದೆ.. ಸೌದಿ ದೊರೆಯ ಅದೊಂದು ತೀರ್ಮಾನ, ಮುಸ್ಲಿಮ್ ರಾಷ್ಟ್ರಗಳಿಗೆ ಸಂದೇಶವನ್ನೂ ಕೊಟ್ಟಿದೆ.. ಭಾರತದ ಸಂಭ್ರಮವನ್ನೂ ಹೆಚ್ಚಿಸಿದೆ.. ಆ ಒಂದು ನಿರ್ಣಯದಿಂದ, ಹತ್ತಾರು ದೇಶಗಳ ಸಾಮಾನ್ಯ ಜನರಿಗೆ ಖುಷಿಯಾಗಿರೋದು ಎಷ್ಟು ಸತ್ಯವೋ, ಆ ಖುಷಿಯ ಹಿಂದೆ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರ ಇರೋದೂ ಅಷ್ಟೇ ಸತ್ಯ.. ಅದೇನು   ಅನ್ನೋದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ..

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
44:50ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more